ಬ್ರೇಕಿಂಗ್ ನ್ಯೂಸ್
27-09-20 02:49 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 27: ಎಪಿಎಂಸಿ ತಿದ್ದುಪಡಿ ಮಸೂದೆಗಳು ರೈತ ವಿರೋಧಿ ಎಂದು ಆರೋಪಿಸಿ ಸೋಮವಾರದ ದೇಶವ್ಯಾಪಿ ಬಂದ್ಗೆ ದಕ್ಷಿಣ ಕನ್ನಡದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ರಸ್ತೆ ತಡೆ, ಪ್ರತಿಭಟನೆಗಷ್ಟೇ ಕರಾವಳಿಯಲ್ಲಿ ಬಂದ್ ಸೀಮಿತವಾಗಲಿದೆ.

ರೈತ, ಕಾರ್ಮಿಕರ ಸಂಘಟನೆಗಳ ಆಶ್ರಯದಲ್ಲಿ ಬಂಟ್ವಾಳ ಮತ್ತು ಸುಳ್ಯದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹಸುರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಿನಿ ವಿಧಾನಸೌಧದ ಎದುರು ಕಾಂಗ್ರೆಸ್, ಕಮ್ಯುನಿಸ್ಟ್ ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಯಲಿದೆ. ಮೂಡುಬಿದಿರೆ ಬಸ್ ನಿಲ್ದಾಣದ ಬಳಿ ಬೆಳಗ್ಗೆ 10 ಗಂಟೆಗೆ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.

ಬಸ್ ಸಂಚಾರ ಎಂದಿನಂತೆ...
ಇನ್ನು ಸೆ.28ರಂದು ದಕ್ಷಿಣ ಕನ್ನಡದಲ್ಲಿ ಬಸ್ ಸಂಚಾರ ಎಂದಿನಂತೆ ಇರಲಿದೆ. ಬಸ್ ನಿಲ್ಲಿಸುವ ಬಗ್ಗೆ ಕೇಂದ್ರ ಕಚೇರಿಯಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಬಸ್ ಗಳ ಸಂಚಾರವೂ ಎಂದಿನಂತೆ ಇರಲಿದೆ ಎಂದು ಉಡುಪಿ ಮತ್ತು ದ.ಕ. ಬಸ್ ಮಾಲಕರ ಸಂಘ ತಿಳಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm