ಬ್ರೇಕಿಂಗ್ ನ್ಯೂಸ್
27-09-20 02:49 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 27: ಎಪಿಎಂಸಿ ತಿದ್ದುಪಡಿ ಮಸೂದೆಗಳು ರೈತ ವಿರೋಧಿ ಎಂದು ಆರೋಪಿಸಿ ಸೋಮವಾರದ ದೇಶವ್ಯಾಪಿ ಬಂದ್ಗೆ ದಕ್ಷಿಣ ಕನ್ನಡದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ರಸ್ತೆ ತಡೆ, ಪ್ರತಿಭಟನೆಗಷ್ಟೇ ಕರಾವಳಿಯಲ್ಲಿ ಬಂದ್ ಸೀಮಿತವಾಗಲಿದೆ.

ರೈತ, ಕಾರ್ಮಿಕರ ಸಂಘಟನೆಗಳ ಆಶ್ರಯದಲ್ಲಿ ಬಂಟ್ವಾಳ ಮತ್ತು ಸುಳ್ಯದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹಸುರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಿನಿ ವಿಧಾನಸೌಧದ ಎದುರು ಕಾಂಗ್ರೆಸ್, ಕಮ್ಯುನಿಸ್ಟ್ ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಯಲಿದೆ. ಮೂಡುಬಿದಿರೆ ಬಸ್ ನಿಲ್ದಾಣದ ಬಳಿ ಬೆಳಗ್ಗೆ 10 ಗಂಟೆಗೆ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.

ಬಸ್ ಸಂಚಾರ ಎಂದಿನಂತೆ...
ಇನ್ನು ಸೆ.28ರಂದು ದಕ್ಷಿಣ ಕನ್ನಡದಲ್ಲಿ ಬಸ್ ಸಂಚಾರ ಎಂದಿನಂತೆ ಇರಲಿದೆ. ಬಸ್ ನಿಲ್ಲಿಸುವ ಬಗ್ಗೆ ಕೇಂದ್ರ ಕಚೇರಿಯಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಬಸ್ ಗಳ ಸಂಚಾರವೂ ಎಂದಿನಂತೆ ಇರಲಿದೆ ಎಂದು ಉಡುಪಿ ಮತ್ತು ದ.ಕ. ಬಸ್ ಮಾಲಕರ ಸಂಘ ತಿಳಿಸಿದೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm