ಬ್ರೇಕಿಂಗ್ ನ್ಯೂಸ್
27-09-20 02:49 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 27: ಎಪಿಎಂಸಿ ತಿದ್ದುಪಡಿ ಮಸೂದೆಗಳು ರೈತ ವಿರೋಧಿ ಎಂದು ಆರೋಪಿಸಿ ಸೋಮವಾರದ ದೇಶವ್ಯಾಪಿ ಬಂದ್ಗೆ ದಕ್ಷಿಣ ಕನ್ನಡದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ರಸ್ತೆ ತಡೆ, ಪ್ರತಿಭಟನೆಗಷ್ಟೇ ಕರಾವಳಿಯಲ್ಲಿ ಬಂದ್ ಸೀಮಿತವಾಗಲಿದೆ.
ರೈತ, ಕಾರ್ಮಿಕರ ಸಂಘಟನೆಗಳ ಆಶ್ರಯದಲ್ಲಿ ಬಂಟ್ವಾಳ ಮತ್ತು ಸುಳ್ಯದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹಸುರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಿನಿ ವಿಧಾನಸೌಧದ ಎದುರು ಕಾಂಗ್ರೆಸ್, ಕಮ್ಯುನಿಸ್ಟ್ ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಯಲಿದೆ. ಮೂಡುಬಿದಿರೆ ಬಸ್ ನಿಲ್ದಾಣದ ಬಳಿ ಬೆಳಗ್ಗೆ 10 ಗಂಟೆಗೆ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.
ಬಸ್ ಸಂಚಾರ ಎಂದಿನಂತೆ...
ಇನ್ನು ಸೆ.28ರಂದು ದಕ್ಷಿಣ ಕನ್ನಡದಲ್ಲಿ ಬಸ್ ಸಂಚಾರ ಎಂದಿನಂತೆ ಇರಲಿದೆ. ಬಸ್ ನಿಲ್ಲಿಸುವ ಬಗ್ಗೆ ಕೇಂದ್ರ ಕಚೇರಿಯಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಬಸ್ ಗಳ ಸಂಚಾರವೂ ಎಂದಿನಂತೆ ಇರಲಿದೆ ಎಂದು ಉಡುಪಿ ಮತ್ತು ದ.ಕ. ಬಸ್ ಮಾಲಕರ ಸಂಘ ತಿಳಿಸಿದೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm