ಬ್ರೇಕಿಂಗ್ ನ್ಯೂಸ್
26-05-22 04:49 pm Udupi Correspondent ಕರಾವಳಿ
ಉಡುಪಿ, ಮೇ 26 : ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ ಪ್ರಕರಣದಲ್ಲಿ ಭಾರೀ ಟ್ವಿಸ್ಟ್ ಸಿಕ್ಕಿದ್ದು ಯುವತಿ ಸಾವಿಗೆ ಲವ್ ಜಿಹಾದ್ ಕಾರಣ ಎನ್ನುವ ಆರೋಪ ಕೇಳಿಬಂದಿದೆ.
ಕುಂದಾಪುರ ತಾಲೂಕಿನ ಉಪ್ಪಿನಕುದ್ರು ನಿವಾಸಿ ಶಿಲ್ಪಾ (25) ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದು ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾಗೆ ಅಜೀಜ್ (32) ಎಂಬಾತನನ್ನು ಪ್ರೀತಿಸುತ್ತಿದ್ದು ಆತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಜೀಜ್ ಗೆ ಈ ಮೊದಲೇ ಒಂದು ಮದುವೆಯಾಗಿದ್ದು ಮಕ್ಕಳನ್ನು ಹೊಂದಿದ್ದಾನೆ. ಈ ಹಿಂದೆ ಶಿಲ್ಪಾ ಟ್ಯುಟೋರಿಯಲ್ ಹೋಗುತ್ತಿದ್ದ ವೇಳೆ ಅಜೀಜ್ ಪರಿಚಯ ಆಗಿತ್ತು.

ಆನಂತರ, ಅಜೀಜ್ ಪ್ರೀತಿಯ ಹೆಸರಿನಲ್ಲಿ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಆಗಾಗ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ. ಪತಿಯ ಕೃತ್ಯಕ್ಕೆ ಪತ್ನಿ ಸಲ್ಮಾ ಬೆಂಬಲಿಸುತ್ತಿದ್ದಳು ಎನ್ನಲಾಗಿದೆ.

ಇತ್ತೀಚೆಗೆ ಮದುವೆ ಬಗ್ಗೆ ಕೇಳಿದ್ದಕ್ಕೆ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದ ಎನ್ನಲಾಗುತ್ತಿದೆ. ಅಲ್ಲದೆ, ಸಲ್ಮಾ ಮತ್ತು ಶಿಲ್ಪಾ ನಡುವೆ ಇದೇ ವಿಚಾರದಲ್ಲಿ ಜಗಳವಾಗಿದ್ದು ಬಟ್ಟೆ ಅಂಗಡಿಗೆ ಬಂದಿದ್ದ ಅಜೀಜ್ ಶಿಲ್ಪಾಗೆ ಅವಾಚ್ಯವಾಗಿ ನಿಂದಿಸಿ ನೀನು ಸತ್ತು ಹೋಗು ಎಂದು ಹೇಳಿದ್ದ. ಇದರಿಂದ ಮನನೊಂದು ಮೇ 23ರಂದು ರಾತ್ರಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಮನೆಯವರು ನೋಡಿ ಬಳಿಕ ಆಸ್ಪತ್ರೆಗೆ ದಾಖಲಿಸಿದ್ದರು. 25 ರಂದು ಯುವತಿ ಸಾವು ಕಂಡಿದ್ದು ಆಕೆಯ ಸೋದರ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿ ಸಾವಿಗೆ ಅಜೀಜ್ ಕಾರಣ ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಹಿಂದು ಸಂಘಟನೆಗಳು ಲವ್ ಜಿಹಾದ್ ಬಗ್ಗೆ ಆರೋಪ ಮಾಡಿವೆ.
Udupi Love sex dhoka Kundapura Muslim boy booked for Love Jihad, girl commits suicide. The deceased has been identified as Shilpa (25). A case been registered against Aziz (32). It is said Aziz was already married and has a child but he cheated the Hindu girl of marrying her.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm