ಬ್ರೇಕಿಂಗ್ ನ್ಯೂಸ್
28-05-22 11:21 am Mangalore Correspondent ಕರಾವಳಿ
ಮಂಗಳೂರು, ಮೇ 28 : ಮಳಲಿ ಮಸೀದಿಯ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟು ಜ್ಯೋತಿಷ್ಯ ಕೇಳಿದ ಹಿಂದು ಸಂಘಟನೆಗಳಿಗೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬಹಿರಂಗ ಸವಾಲು ಹಾಕಿದ್ದಾರೆ. ನಿಮಗೆ ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳು ತೆಗೆದು ನೋಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಣ್ಣೂರಿನಲ್ಲಿ ಎಸ್ಡಿಪಿಐ ವತಿಯಿಂದ ನಡೆದ ಸಮಾವೇಶದಲ್ಲಿ ಮಳಲಿ ಮಸೀದಿ ವಿಚಾರದಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ನೀವು ಮಳಲಿ ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಡುವವರು ಮೊದಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಾಂಬ್ ಇಟ್ಟು ಒಡೆದು ಹಾಕಿದ ಸುಕ್ಕಲಮ್ಮ ದೇವಸ್ಥಾನದ ಬಗ್ಗೆ ತಾಂಬೂಲ ಪ್ರಶ್ನೆ ಇಡಿ. 200 ವರ್ಷಗಳಿಗಿಂತಲೂ ಹಳೆಯದಾದ ಸುಕ್ಕಲಮ್ಮ ದೇವಸ್ಥಾನವನ್ನು ಗಣಿಗಾರಿಕೆ ನೆಪದಲ್ಲಿ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಒಡೆದು ಹಾಕಿದ್ದಾರೆ. ಅದನ್ನು ಒಡೆದು ಹಾಕಿದಾಗ ಹಿಂದು ಸಂಘಟನೆಗಳಿಗೆ ಯಾಕೆ ಕಣ್ಣಿಗೆ ಕಾಣಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.




ನೀವು ತಾಂಬೂಲ ಅಥವಾ ಇನ್ಯಾವುದನ್ನೇ ಮಾಡಿ. ನೀವು ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳನ್ನು ಎತ್ತಿಬಿಡಿ. ಆಮೇಲೆ ನಮ್ಮ ತಾಕತ್ತು ನೋಡಿ ಎಂದು ಸವಾಲು ಹಾಕಿದ್ದಾರೆ. ಸಮಾವೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದರು. ಅಬ್ದುಲ್ ಮಜೀದ್ ಭಾಷಣದ ವಿಡಿಯೋ ಈಗ ಭಾರೀ ವೈರಲ್ ಆಗಿದ್ದು ಕೋಮು ಸಾಮರಸ್ಯ ಕದಡಲು ಪ್ರೇರಣೆಯಾಗುತ್ತಿದೆ.
Mangalore SDPI President Abdul Majeed challenges Vhp, says they can't even touch little soil of Malali mosque. He alleged that Janardhana Reddy has destroyed a temple in Bellary by blasting it he said why there can't be a thambula prashne.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm