ಬ್ರೇಕಿಂಗ್ ನ್ಯೂಸ್
28-05-22 11:21 am Mangalore Correspondent ಕರಾವಳಿ
ಮಂಗಳೂರು, ಮೇ 28 : ಮಳಲಿ ಮಸೀದಿಯ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟು ಜ್ಯೋತಿಷ್ಯ ಕೇಳಿದ ಹಿಂದು ಸಂಘಟನೆಗಳಿಗೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬಹಿರಂಗ ಸವಾಲು ಹಾಕಿದ್ದಾರೆ. ನಿಮಗೆ ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳು ತೆಗೆದು ನೋಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಣ್ಣೂರಿನಲ್ಲಿ ಎಸ್ಡಿಪಿಐ ವತಿಯಿಂದ ನಡೆದ ಸಮಾವೇಶದಲ್ಲಿ ಮಳಲಿ ಮಸೀದಿ ವಿಚಾರದಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ನೀವು ಮಳಲಿ ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಡುವವರು ಮೊದಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಾಂಬ್ ಇಟ್ಟು ಒಡೆದು ಹಾಕಿದ ಸುಕ್ಕಲಮ್ಮ ದೇವಸ್ಥಾನದ ಬಗ್ಗೆ ತಾಂಬೂಲ ಪ್ರಶ್ನೆ ಇಡಿ. 200 ವರ್ಷಗಳಿಗಿಂತಲೂ ಹಳೆಯದಾದ ಸುಕ್ಕಲಮ್ಮ ದೇವಸ್ಥಾನವನ್ನು ಗಣಿಗಾರಿಕೆ ನೆಪದಲ್ಲಿ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಒಡೆದು ಹಾಕಿದ್ದಾರೆ. ಅದನ್ನು ಒಡೆದು ಹಾಕಿದಾಗ ಹಿಂದು ಸಂಘಟನೆಗಳಿಗೆ ಯಾಕೆ ಕಣ್ಣಿಗೆ ಕಾಣಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ನೀವು ತಾಂಬೂಲ ಅಥವಾ ಇನ್ಯಾವುದನ್ನೇ ಮಾಡಿ. ನೀವು ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳನ್ನು ಎತ್ತಿಬಿಡಿ. ಆಮೇಲೆ ನಮ್ಮ ತಾಕತ್ತು ನೋಡಿ ಎಂದು ಸವಾಲು ಹಾಕಿದ್ದಾರೆ. ಸಮಾವೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದರು. ಅಬ್ದುಲ್ ಮಜೀದ್ ಭಾಷಣದ ವಿಡಿಯೋ ಈಗ ಭಾರೀ ವೈರಲ್ ಆಗಿದ್ದು ಕೋಮು ಸಾಮರಸ್ಯ ಕದಡಲು ಪ್ರೇರಣೆಯಾಗುತ್ತಿದೆ.
Mangalore SDPI President Abdul Majeed challenges Vhp, says they can't even touch little soil of Malali mosque. He alleged that Janardhana Reddy has destroyed a temple in Bellary by blasting it he said why there can't be a thambula prashne.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm