ಬ್ರೇಕಿಂಗ್ ನ್ಯೂಸ್
28-05-22 06:37 pm Udupi Correspondent ಕರಾವಳಿ
ಉಡುಪಿ, ಮೇ 28 : ಮದುವೆ ಮನೆಯಲ್ಲಿ ಕಳವಾಗಿದ್ದ ಮಗುವಿನ ಚಿನ್ನದ ಸರವೊಂದು ದೈವ ಸನ್ನಿಧಿಯಲ್ಲಿ ಪತ್ತೆಯಾದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಮೇ 18ರಂದು ನಡೆದ ಪಡುಬಿದ್ರೆಯ ಮದುವೆ ಸಭಾಂಗಣದಲ್ಲಿ ಮಗುವಿನ ಚಿನ್ನದ ಸರ ಕಳವಾಗಿತ್ತು. ಇದರಿಂದ ನೊಂದ ಮಗುವಿನ ಕುಟುಂಬಸ್ಥರು ಕುಟುಂಬದ ದೈವದ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲದೆ, ಕದ್ದವನಿಗೆ ತಕ್ಕ ಶಾಸ್ತಿ ಮಾಡುವಂತೆ ಕೇಳಿಕೊಂಡಿದ್ದರು.
ಆದರೆ ಹತ್ತು ದಿನಗಳ ಬಳಿಕ ಪಡುಬಿದ್ರಿ ಸಮೀಪದ ಬೆಳಪು ಪಣಿಯೂರಿನಲ್ಲಿರುವ ನಾಂಜಾರು ಶ್ರೀ ಧರ್ಮ ಜಾರಂದಾಯ ದೈವ ಸಾನಿಧ್ಯದಲ್ಲಿ ಸರ ಪತ್ತೆಯಾಗಿದ್ದು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ದೈವದ ಗುಡಿಯ ಮುಂದೆ ಉರಿಯುತ್ತಿದ್ದ ಕಾಲು ದೀಪದ ತಳದಲ್ಲಿ ಚಿನ್ನದ ಸರ ಕಂಡುಬಂದಿದ್ದು ಕದ್ದೊಯ್ದವರೇ ಸರವನ್ನು ದೈವದ ಮುಂದೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಕುಟುಂಬಸ್ಥರು ದೈವಕ್ಕೆ ಹರಕೆ ಹೇಳಿಕೊಂಡಿದ್ದನ್ನು ತಿಳಿದ ವ್ಯಕ್ತಿ ಭಯಗೊಂಡು ಸರವನ್ನು ಮರಳಿಸಲು ದೈವದ ಮುಂದೆಯೇ ಇಟ್ಟು ಹೋಗಿದ್ದಾನೆ ಎಂದು ಸ್ಥಳೀಯರು ಆಡಿಕೊಳ್ಳುತ್ತಿದ್ದಾರೆ.
Udupi Gold ornament of baby goes missing during wedding event found at temple in Padubidri.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
01-10-25 05:32 pm
HK News Desk
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
01-10-25 04:45 pm
Mangalore Correspondent
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm