ಬ್ರೇಕಿಂಗ್ ನ್ಯೂಸ್
28-05-22 06:37 pm Udupi Correspondent ಕರಾವಳಿ
ಉಡುಪಿ, ಮೇ 28 : ಮದುವೆ ಮನೆಯಲ್ಲಿ ಕಳವಾಗಿದ್ದ ಮಗುವಿನ ಚಿನ್ನದ ಸರವೊಂದು ದೈವ ಸನ್ನಿಧಿಯಲ್ಲಿ ಪತ್ತೆಯಾದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಮೇ 18ರಂದು ನಡೆದ ಪಡುಬಿದ್ರೆಯ ಮದುವೆ ಸಭಾಂಗಣದಲ್ಲಿ ಮಗುವಿನ ಚಿನ್ನದ ಸರ ಕಳವಾಗಿತ್ತು. ಇದರಿಂದ ನೊಂದ ಮಗುವಿನ ಕುಟುಂಬಸ್ಥರು ಕುಟುಂಬದ ದೈವದ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲದೆ, ಕದ್ದವನಿಗೆ ತಕ್ಕ ಶಾಸ್ತಿ ಮಾಡುವಂತೆ ಕೇಳಿಕೊಂಡಿದ್ದರು.


ಆದರೆ ಹತ್ತು ದಿನಗಳ ಬಳಿಕ ಪಡುಬಿದ್ರಿ ಸಮೀಪದ ಬೆಳಪು ಪಣಿಯೂರಿನಲ್ಲಿರುವ ನಾಂಜಾರು ಶ್ರೀ ಧರ್ಮ ಜಾರಂದಾಯ ದೈವ ಸಾನಿಧ್ಯದಲ್ಲಿ ಸರ ಪತ್ತೆಯಾಗಿದ್ದು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ದೈವದ ಗುಡಿಯ ಮುಂದೆ ಉರಿಯುತ್ತಿದ್ದ ಕಾಲು ದೀಪದ ತಳದಲ್ಲಿ ಚಿನ್ನದ ಸರ ಕಂಡುಬಂದಿದ್ದು ಕದ್ದೊಯ್ದವರೇ ಸರವನ್ನು ದೈವದ ಮುಂದೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಕುಟುಂಬಸ್ಥರು ದೈವಕ್ಕೆ ಹರಕೆ ಹೇಳಿಕೊಂಡಿದ್ದನ್ನು ತಿಳಿದ ವ್ಯಕ್ತಿ ಭಯಗೊಂಡು ಸರವನ್ನು ಮರಳಿಸಲು ದೈವದ ಮುಂದೆಯೇ ಇಟ್ಟು ಹೋಗಿದ್ದಾನೆ ಎಂದು ಸ್ಥಳೀಯರು ಆಡಿಕೊಳ್ಳುತ್ತಿದ್ದಾರೆ.
Udupi Gold ornament of baby goes missing during wedding event found at temple in Padubidri.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm