ಬ್ರೇಕಿಂಗ್ ನ್ಯೂಸ್
28-05-22 06:37 pm Udupi Correspondent ಕರಾವಳಿ
ಉಡುಪಿ, ಮೇ 28 : ಮದುವೆ ಮನೆಯಲ್ಲಿ ಕಳವಾಗಿದ್ದ ಮಗುವಿನ ಚಿನ್ನದ ಸರವೊಂದು ದೈವ ಸನ್ನಿಧಿಯಲ್ಲಿ ಪತ್ತೆಯಾದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಮೇ 18ರಂದು ನಡೆದ ಪಡುಬಿದ್ರೆಯ ಮದುವೆ ಸಭಾಂಗಣದಲ್ಲಿ ಮಗುವಿನ ಚಿನ್ನದ ಸರ ಕಳವಾಗಿತ್ತು. ಇದರಿಂದ ನೊಂದ ಮಗುವಿನ ಕುಟುಂಬಸ್ಥರು ಕುಟುಂಬದ ದೈವದ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲದೆ, ಕದ್ದವನಿಗೆ ತಕ್ಕ ಶಾಸ್ತಿ ಮಾಡುವಂತೆ ಕೇಳಿಕೊಂಡಿದ್ದರು.


ಆದರೆ ಹತ್ತು ದಿನಗಳ ಬಳಿಕ ಪಡುಬಿದ್ರಿ ಸಮೀಪದ ಬೆಳಪು ಪಣಿಯೂರಿನಲ್ಲಿರುವ ನಾಂಜಾರು ಶ್ರೀ ಧರ್ಮ ಜಾರಂದಾಯ ದೈವ ಸಾನಿಧ್ಯದಲ್ಲಿ ಸರ ಪತ್ತೆಯಾಗಿದ್ದು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ದೈವದ ಗುಡಿಯ ಮುಂದೆ ಉರಿಯುತ್ತಿದ್ದ ಕಾಲು ದೀಪದ ತಳದಲ್ಲಿ ಚಿನ್ನದ ಸರ ಕಂಡುಬಂದಿದ್ದು ಕದ್ದೊಯ್ದವರೇ ಸರವನ್ನು ದೈವದ ಮುಂದೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಕುಟುಂಬಸ್ಥರು ದೈವಕ್ಕೆ ಹರಕೆ ಹೇಳಿಕೊಂಡಿದ್ದನ್ನು ತಿಳಿದ ವ್ಯಕ್ತಿ ಭಯಗೊಂಡು ಸರವನ್ನು ಮರಳಿಸಲು ದೈವದ ಮುಂದೆಯೇ ಇಟ್ಟು ಹೋಗಿದ್ದಾನೆ ಎಂದು ಸ್ಥಳೀಯರು ಆಡಿಕೊಳ್ಳುತ್ತಿದ್ದಾರೆ.
Udupi Gold ornament of baby goes missing during wedding event found at temple in Padubidri.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am