ಬ್ರೇಕಿಂಗ್ ನ್ಯೂಸ್
28-05-22 10:29 pm Mangalore Correspondent ಕರಾವಳಿ
ಮಂಗಳೂರು, ಮೇ 28: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ ಎಂದು ಎಸ್ಡಿಪಿಐ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿದ ನಾಯಕರಿಗೆ ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸರ್ವ ಧರ್ಮದ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ಪ್ರತಿಯೊಬ್ಬರು ಗೌರವ ನೀಡುವ ವ್ಯಕ್ತಿ ಸಿದ್ದರಾಮಯ್ಯ. ಅಪ್ರತಿಮ ಜಾತ್ಯತೀತ ನಾಯಕರ ಬಗ್ಗೆ ನಿನ್ನೆ ನಡೆದ ಎಸ್ಡಿಪಿಐ ಸಮಾವೇಶದಲ್ಲಿ ಮುಖಂಡರು ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯರ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ? ಜಾತ್ಯಾತೀತರು ಎಂದು ಬೊಬ್ಬೆ ಹೊಡೆಯುವ ನೀವು, ಕೋಮುವಾದಿ ಶಕ್ತಿಗಳ ವಿರುದ್ದ ಕಿಡಿಕಾರುವ ಬದಲು, ಬಿಜೆಪಿ ಪಕ್ಷದ ಮುಖಂಡನ ಮೈದಾನದಲ್ಲಿ ನಿಂತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನೀವು ಪಡೆದಿರುವ ಕಮಿಷನ್ ನಿಯತ್ತಿಗೋ ಅಥವಾ ಬಿಜೆಪಿಯ ಭಯಕ್ಕೋ? ಕರಾವಳಿಯ ಪ್ರಬುದ್ದ ಜನ ಸೂಕ್ತ ಸಮಯದಲ್ಲಿ ನಿರ್ಧರಿಸಿ ನಿಮಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯು.ಟಿ.ಖಾದರ್ ಎಸ್ಡಿಪಿಐ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
Has BJP govt given 40 percent commission to SDPI questions U T Khader in Mangalore for slamming Congress Siddaramaiah during SDPI rally.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm