ಬ್ರೇಕಿಂಗ್ ನ್ಯೂಸ್
28-05-22 10:29 pm Mangalore Correspondent ಕರಾವಳಿ
ಮಂಗಳೂರು, ಮೇ 28: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ ಎಂದು ಎಸ್ಡಿಪಿಐ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿದ ನಾಯಕರಿಗೆ ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸರ್ವ ಧರ್ಮದ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ಪ್ರತಿಯೊಬ್ಬರು ಗೌರವ ನೀಡುವ ವ್ಯಕ್ತಿ ಸಿದ್ದರಾಮಯ್ಯ. ಅಪ್ರತಿಮ ಜಾತ್ಯತೀತ ನಾಯಕರ ಬಗ್ಗೆ ನಿನ್ನೆ ನಡೆದ ಎಸ್ಡಿಪಿಐ ಸಮಾವೇಶದಲ್ಲಿ ಮುಖಂಡರು ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯರ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ? ಜಾತ್ಯಾತೀತರು ಎಂದು ಬೊಬ್ಬೆ ಹೊಡೆಯುವ ನೀವು, ಕೋಮುವಾದಿ ಶಕ್ತಿಗಳ ವಿರುದ್ದ ಕಿಡಿಕಾರುವ ಬದಲು, ಬಿಜೆಪಿ ಪಕ್ಷದ ಮುಖಂಡನ ಮೈದಾನದಲ್ಲಿ ನಿಂತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನೀವು ಪಡೆದಿರುವ ಕಮಿಷನ್ ನಿಯತ್ತಿಗೋ ಅಥವಾ ಬಿಜೆಪಿಯ ಭಯಕ್ಕೋ? ಕರಾವಳಿಯ ಪ್ರಬುದ್ದ ಜನ ಸೂಕ್ತ ಸಮಯದಲ್ಲಿ ನಿರ್ಧರಿಸಿ ನಿಮಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯು.ಟಿ.ಖಾದರ್ ಎಸ್ಡಿಪಿಐ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
Has BJP govt given 40 percent commission to SDPI questions U T Khader in Mangalore for slamming Congress Siddaramaiah during SDPI rally.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm