ಬ್ರೇಕಿಂಗ್ ನ್ಯೂಸ್
28-05-22 10:29 pm Mangalore Correspondent ಕರಾವಳಿ
ಮಂಗಳೂರು, ಮೇ 28: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ ಎಂದು ಎಸ್ಡಿಪಿಐ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿದ ನಾಯಕರಿಗೆ ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸರ್ವ ಧರ್ಮದ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ಪ್ರತಿಯೊಬ್ಬರು ಗೌರವ ನೀಡುವ ವ್ಯಕ್ತಿ ಸಿದ್ದರಾಮಯ್ಯ. ಅಪ್ರತಿಮ ಜಾತ್ಯತೀತ ನಾಯಕರ ಬಗ್ಗೆ ನಿನ್ನೆ ನಡೆದ ಎಸ್ಡಿಪಿಐ ಸಮಾವೇಶದಲ್ಲಿ ಮುಖಂಡರು ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯರ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ? ಜಾತ್ಯಾತೀತರು ಎಂದು ಬೊಬ್ಬೆ ಹೊಡೆಯುವ ನೀವು, ಕೋಮುವಾದಿ ಶಕ್ತಿಗಳ ವಿರುದ್ದ ಕಿಡಿಕಾರುವ ಬದಲು, ಬಿಜೆಪಿ ಪಕ್ಷದ ಮುಖಂಡನ ಮೈದಾನದಲ್ಲಿ ನಿಂತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನೀವು ಪಡೆದಿರುವ ಕಮಿಷನ್ ನಿಯತ್ತಿಗೋ ಅಥವಾ ಬಿಜೆಪಿಯ ಭಯಕ್ಕೋ? ಕರಾವಳಿಯ ಪ್ರಬುದ್ದ ಜನ ಸೂಕ್ತ ಸಮಯದಲ್ಲಿ ನಿರ್ಧರಿಸಿ ನಿಮಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯು.ಟಿ.ಖಾದರ್ ಎಸ್ಡಿಪಿಐ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
Has BJP govt given 40 percent commission to SDPI questions U T Khader in Mangalore for slamming Congress Siddaramaiah during SDPI rally.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm