ಬ್ರೇಕಿಂಗ್ ನ್ಯೂಸ್
28-05-22 10:29 pm Mangalore Correspondent ಕರಾವಳಿ
ಮಂಗಳೂರು, ಮೇ 28: ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ ಎಂದು ಎಸ್ಡಿಪಿಐ ಸಮಾವೇಶದಲ್ಲಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿದ ನಾಯಕರಿಗೆ ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಸರ್ವ ಧರ್ಮದ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ಪ್ರತಿಯೊಬ್ಬರು ಗೌರವ ನೀಡುವ ವ್ಯಕ್ತಿ ಸಿದ್ದರಾಮಯ್ಯ. ಅಪ್ರತಿಮ ಜಾತ್ಯತೀತ ನಾಯಕರ ಬಗ್ಗೆ ನಿನ್ನೆ ನಡೆದ ಎಸ್ಡಿಪಿಐ ಸಮಾವೇಶದಲ್ಲಿ ಮುಖಂಡರು ಭ್ರಷ್ಟಾಚಾರ ಆರೋಪ ಮಾಡಿದ್ದಕ್ಕಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯರ ವಿರುದ್ಧ ಟೀಕಿಸಲು ಬಿಜೆಪಿ ಸರ್ಕಾರ ನಿಮಗೂ 40 ಪರ್ಸೆಂಟ್ ಗುತ್ತಿಗೆ ನೀಡಿದೆಯೇ? ಜಾತ್ಯಾತೀತರು ಎಂದು ಬೊಬ್ಬೆ ಹೊಡೆಯುವ ನೀವು, ಕೋಮುವಾದಿ ಶಕ್ತಿಗಳ ವಿರುದ್ದ ಕಿಡಿಕಾರುವ ಬದಲು, ಬಿಜೆಪಿ ಪಕ್ಷದ ಮುಖಂಡನ ಮೈದಾನದಲ್ಲಿ ನಿಂತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ನೀವು ಪಡೆದಿರುವ ಕಮಿಷನ್ ನಿಯತ್ತಿಗೋ ಅಥವಾ ಬಿಜೆಪಿಯ ಭಯಕ್ಕೋ? ಕರಾವಳಿಯ ಪ್ರಬುದ್ದ ಜನ ಸೂಕ್ತ ಸಮಯದಲ್ಲಿ ನಿರ್ಧರಿಸಿ ನಿಮಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಯು.ಟಿ.ಖಾದರ್ ಎಸ್ಡಿಪಿಐ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
Has BJP govt given 40 percent commission to SDPI questions U T Khader in Mangalore for slamming Congress Siddaramaiah during SDPI rally.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm