ಬ್ರೇಕಿಂಗ್ ನ್ಯೂಸ್
29-05-22 12:24 pm Mangalore Correspondent ಕರಾವಳಿ
ಉಳ್ಳಾಲ, ಮೇ 29 : ವಿಹಾರಕ್ಕೆಂದು ಕುಟುಂಬದೊಂದಿಗೆ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೈಸೂರು ಮೂಲದ ಮಹಿಳೆಯೊಬ್ಬರು ಸಮುದ್ರ ಪಾಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತರನ್ನು ಮೈಸೂರು ನಿವಾಸಿ ಭಾಗ್ಯಲಕ್ಷ್ಮಿ(46) ಎಂದು ಗುರುತಿಸಲಾಗಿದೆ. ಭಾಗ್ಯಲಕ್ಷ್ಮಿ ಅವರು ಪತಿ, ಮೂವರು ಪುತ್ರಿಯರು ಹಾಗೂ ಮೊಮ್ಮಗಳೊಂದಿಗೆ ಮೈಸೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದರು. ಪಂಪ್ವೆಲ್ ಬಳಿಯ ಲಾಡ್ಜಲ್ಲಿ ತಂಗಿದ್ದ ಕುಟುಂಬ ಶನಿವಾರ ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಉಳ್ಳಾಲ ಸಮ್ಮರ್ ಸ್ಯಾಂಡ್ಸ್ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ, ಭಾಗ್ಯಲಕ್ಷ್ಮಿ ಅವರ ಪತಿ ಮತ್ತು ಮಗು ಭಾರೀ ಅಲೆಗಳ ನಡುವೆ ಸಿಲುಕಿದ್ದು, ಅವರನ್ನ ರಕ್ಷಿಸಲು ಭಾಗ್ಯಲಕ್ಷ್ಮಿ ಅವರು ಸಮುದ್ರಕ್ಕಿಳಿದಿದ್ದಾರೆ.
ದುರದೃಷ್ಟಕ್ಕೆ ಭಾಗ್ಯಲಕ್ಷ್ಮಿ ಅವರೇ ಅಲೆಗೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ. ಅವರೊಂದಿಗೆ ಬಂದಿದ್ದ ಪತಿ, ಮಕ್ಕಳು ಕೂಡಲೇ ಕಿರುಚಲು ಆರಂಭಿಸಿದಾಗ ಸಮೀಪದಲ್ಲೇ ಇದ್ದ ಮೀನುಗಾರರು ಮಹಿಳೆಯನ್ನು ಮೇಲಕ್ಕೆತ್ತಿದರು. ಆದರೆ ಆಸ್ಪತ್ರೆ ಕೊಂಡೊಯ್ಯುವ ದಾರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru woman drowned in Ullal summer sands beach. The deceased has been identified as Baghyalakshmi.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm