ಬ್ರೇಕಿಂಗ್ ನ್ಯೂಸ್
29-05-22 12:24 pm Mangalore Correspondent ಕರಾವಳಿ
ಉಳ್ಳಾಲ, ಮೇ 29 : ವಿಹಾರಕ್ಕೆಂದು ಕುಟುಂಬದೊಂದಿಗೆ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೈಸೂರು ಮೂಲದ ಮಹಿಳೆಯೊಬ್ಬರು ಸಮುದ್ರ ಪಾಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತರನ್ನು ಮೈಸೂರು ನಿವಾಸಿ ಭಾಗ್ಯಲಕ್ಷ್ಮಿ(46) ಎಂದು ಗುರುತಿಸಲಾಗಿದೆ. ಭಾಗ್ಯಲಕ್ಷ್ಮಿ ಅವರು ಪತಿ, ಮೂವರು ಪುತ್ರಿಯರು ಹಾಗೂ ಮೊಮ್ಮಗಳೊಂದಿಗೆ ಮೈಸೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದರು. ಪಂಪ್ವೆಲ್ ಬಳಿಯ ಲಾಡ್ಜಲ್ಲಿ ತಂಗಿದ್ದ ಕುಟುಂಬ ಶನಿವಾರ ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಉಳ್ಳಾಲ ಸಮ್ಮರ್ ಸ್ಯಾಂಡ್ಸ್ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ, ಭಾಗ್ಯಲಕ್ಷ್ಮಿ ಅವರ ಪತಿ ಮತ್ತು ಮಗು ಭಾರೀ ಅಲೆಗಳ ನಡುವೆ ಸಿಲುಕಿದ್ದು, ಅವರನ್ನ ರಕ್ಷಿಸಲು ಭಾಗ್ಯಲಕ್ಷ್ಮಿ ಅವರು ಸಮುದ್ರಕ್ಕಿಳಿದಿದ್ದಾರೆ.
ದುರದೃಷ್ಟಕ್ಕೆ ಭಾಗ್ಯಲಕ್ಷ್ಮಿ ಅವರೇ ಅಲೆಗೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ. ಅವರೊಂದಿಗೆ ಬಂದಿದ್ದ ಪತಿ, ಮಕ್ಕಳು ಕೂಡಲೇ ಕಿರುಚಲು ಆರಂಭಿಸಿದಾಗ ಸಮೀಪದಲ್ಲೇ ಇದ್ದ ಮೀನುಗಾರರು ಮಹಿಳೆಯನ್ನು ಮೇಲಕ್ಕೆತ್ತಿದರು. ಆದರೆ ಆಸ್ಪತ್ರೆ ಕೊಂಡೊಯ್ಯುವ ದಾರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru woman drowned in Ullal summer sands beach. The deceased has been identified as Baghyalakshmi.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm