ಬ್ರೇಕಿಂಗ್ ನ್ಯೂಸ್
29-05-22 12:24 pm Mangalore Correspondent ಕರಾವಳಿ
ಉಳ್ಳಾಲ, ಮೇ 29 : ವಿಹಾರಕ್ಕೆಂದು ಕುಟುಂಬದೊಂದಿಗೆ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೈಸೂರು ಮೂಲದ ಮಹಿಳೆಯೊಬ್ಬರು ಸಮುದ್ರ ಪಾಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತರನ್ನು ಮೈಸೂರು ನಿವಾಸಿ ಭಾಗ್ಯಲಕ್ಷ್ಮಿ(46) ಎಂದು ಗುರುತಿಸಲಾಗಿದೆ. ಭಾಗ್ಯಲಕ್ಷ್ಮಿ ಅವರು ಪತಿ, ಮೂವರು ಪುತ್ರಿಯರು ಹಾಗೂ ಮೊಮ್ಮಗಳೊಂದಿಗೆ ಮೈಸೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದರು. ಪಂಪ್ವೆಲ್ ಬಳಿಯ ಲಾಡ್ಜಲ್ಲಿ ತಂಗಿದ್ದ ಕುಟುಂಬ ಶನಿವಾರ ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಉಳ್ಳಾಲ ಸಮ್ಮರ್ ಸ್ಯಾಂಡ್ಸ್ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ, ಭಾಗ್ಯಲಕ್ಷ್ಮಿ ಅವರ ಪತಿ ಮತ್ತು ಮಗು ಭಾರೀ ಅಲೆಗಳ ನಡುವೆ ಸಿಲುಕಿದ್ದು, ಅವರನ್ನ ರಕ್ಷಿಸಲು ಭಾಗ್ಯಲಕ್ಷ್ಮಿ ಅವರು ಸಮುದ್ರಕ್ಕಿಳಿದಿದ್ದಾರೆ.
ದುರದೃಷ್ಟಕ್ಕೆ ಭಾಗ್ಯಲಕ್ಷ್ಮಿ ಅವರೇ ಅಲೆಗೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ. ಅವರೊಂದಿಗೆ ಬಂದಿದ್ದ ಪತಿ, ಮಕ್ಕಳು ಕೂಡಲೇ ಕಿರುಚಲು ಆರಂಭಿಸಿದಾಗ ಸಮೀಪದಲ್ಲೇ ಇದ್ದ ಮೀನುಗಾರರು ಮಹಿಳೆಯನ್ನು ಮೇಲಕ್ಕೆತ್ತಿದರು. ಆದರೆ ಆಸ್ಪತ್ರೆ ಕೊಂಡೊಯ್ಯುವ ದಾರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru woman drowned in Ullal summer sands beach. The deceased has been identified as Baghyalakshmi.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 07:25 pm
HK News Desk
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm