ಬ್ರೇಕಿಂಗ್ ನ್ಯೂಸ್
30-05-22 01:10 pm Mangalore Correspondent ಕರಾವಳಿ
ಮಂಗಳೂರು, ಮೇ 30: ಮೈಸೂರಿನಿಂದ ಹಲಸಿನ ಮೇಳಕ್ಕೆ ಬಂದವರಿಬ್ಬರು ಎರಡು ದಿನದ ವ್ಯಾಪಾರ ಮುಗಿಸಿ ಪಣಂಬೂರು ಬೀಚ್ ನೋಡಲೆಂದು ಹೋಗಿ ಸ್ನಾನಕ್ಕಿಳಿದು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಜಯನಗರದ ನಾಲ್ಕನೇ ಕ್ರಾಸ್ ನಿವಾಸಿಗಳಾದ ದಿವಾಕರ ಆರಾಧ್ಯ(40), ನಿಂಗಪ್ಪ (65) ಮೃತರು. ಇವರು ಮೈಸೂರಿನ ಅಗ್ರಹಾರದಲ್ಲಿ ಆರಾಧ್ಯ ಫುಡ್ ಅಂಡ್ ಬೇವರೇಜಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನ ಬಾಳಂ ಭಟ್ ಹಾಲ್ ನಲ್ಲಿ ಮೇ 28, 29ರಂದು ಎರಡು ದಿನಗಳ ಹಲಸಿನ ಮೇಳ ನಡೆದಿದ್ದು, ಅದರಲ್ಲಿ ಸ್ಟಾಲ್ ಹಾಕಲು ಬಂದಿದ್ದರು. ಶನಿವಾರ, ಭಾನುವಾರ ಎರಡು ದಿನಗಳಲ್ಲಿ ವ್ಯಾಪಾರ ಮುಗಿಸಿ, ಇಂದು ಬೆಳಗ್ಗೆ ನಾಲ್ವರು ಸೇರಿಕೊಂಡು ಪಣಂಬೂರು ಬೀಚ್ ಹೋಗಿದ್ದರು.
ಬೀಚ್ ನೋಡಿಕೊಂಡು ಬಳಿಕ ಮೈಸೂರಿಗೆ ಹೊರಡಲು ಪ್ಲಾನ್ ಹಾಕಿದ್ದರು. ಆದರೆ, ಬೀಚ್ ನಲ್ಲಿ ನೀರಾಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇನ್ನಿಬ್ಬರು ಬಚಾವ್ ಆಗಿದ್ದಾರೆ. ಬಳಿಕ ಸ್ಥಳೀಯ ಮೀನುಗಾರರು ಬಂದು ಇಬ್ಬರ ಶವ ಮೇಲೆತ್ತಿದ್ದಾರೆ. ಹಲಸಿನ ಮೇಳದಲ್ಲಿ ಆಹಾರ ಸಾಮಗ್ರಿ ವ್ಯಾಪಾರಕ್ಕೆ ಬಂದಿದ್ದವರು ಬೀಚ್ ನೋಡುವ ಧಾವಂತದಲ್ಲಿ ದುರಂತ ಸಾವು ಕಂಡಿದ್ದಾರೆ.
Two from Mysuru drowned at Panambur Beach in Mangalore.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
01-10-25 05:32 pm
HK News Desk
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
01-10-25 04:45 pm
Mangalore Correspondent
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm