ಬ್ರೇಕಿಂಗ್ ನ್ಯೂಸ್
30-05-22 01:10 pm Mangalore Correspondent ಕರಾವಳಿ
ಮಂಗಳೂರು, ಮೇ 30: ಮೈಸೂರಿನಿಂದ ಹಲಸಿನ ಮೇಳಕ್ಕೆ ಬಂದವರಿಬ್ಬರು ಎರಡು ದಿನದ ವ್ಯಾಪಾರ ಮುಗಿಸಿ ಪಣಂಬೂರು ಬೀಚ್ ನೋಡಲೆಂದು ಹೋಗಿ ಸ್ನಾನಕ್ಕಿಳಿದು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಜಯನಗರದ ನಾಲ್ಕನೇ ಕ್ರಾಸ್ ನಿವಾಸಿಗಳಾದ ದಿವಾಕರ ಆರಾಧ್ಯ(40), ನಿಂಗಪ್ಪ (65) ಮೃತರು. ಇವರು ಮೈಸೂರಿನ ಅಗ್ರಹಾರದಲ್ಲಿ ಆರಾಧ್ಯ ಫುಡ್ ಅಂಡ್ ಬೇವರೇಜಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನ ಬಾಳಂ ಭಟ್ ಹಾಲ್ ನಲ್ಲಿ ಮೇ 28, 29ರಂದು ಎರಡು ದಿನಗಳ ಹಲಸಿನ ಮೇಳ ನಡೆದಿದ್ದು, ಅದರಲ್ಲಿ ಸ್ಟಾಲ್ ಹಾಕಲು ಬಂದಿದ್ದರು. ಶನಿವಾರ, ಭಾನುವಾರ ಎರಡು ದಿನಗಳಲ್ಲಿ ವ್ಯಾಪಾರ ಮುಗಿಸಿ, ಇಂದು ಬೆಳಗ್ಗೆ ನಾಲ್ವರು ಸೇರಿಕೊಂಡು ಪಣಂಬೂರು ಬೀಚ್ ಹೋಗಿದ್ದರು.
ಬೀಚ್ ನೋಡಿಕೊಂಡು ಬಳಿಕ ಮೈಸೂರಿಗೆ ಹೊರಡಲು ಪ್ಲಾನ್ ಹಾಕಿದ್ದರು. ಆದರೆ, ಬೀಚ್ ನಲ್ಲಿ ನೀರಾಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇನ್ನಿಬ್ಬರು ಬಚಾವ್ ಆಗಿದ್ದಾರೆ. ಬಳಿಕ ಸ್ಥಳೀಯ ಮೀನುಗಾರರು ಬಂದು ಇಬ್ಬರ ಶವ ಮೇಲೆತ್ತಿದ್ದಾರೆ. ಹಲಸಿನ ಮೇಳದಲ್ಲಿ ಆಹಾರ ಸಾಮಗ್ರಿ ವ್ಯಾಪಾರಕ್ಕೆ ಬಂದಿದ್ದವರು ಬೀಚ್ ನೋಡುವ ಧಾವಂತದಲ್ಲಿ ದುರಂತ ಸಾವು ಕಂಡಿದ್ದಾರೆ.
Two from Mysuru drowned at Panambur Beach in Mangalore.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm