ಬ್ರೇಕಿಂಗ್ ನ್ಯೂಸ್
30-05-22 01:10 pm Mangalore Correspondent ಕರಾವಳಿ
ಮಂಗಳೂರು, ಮೇ 30: ಮೈಸೂರಿನಿಂದ ಹಲಸಿನ ಮೇಳಕ್ಕೆ ಬಂದವರಿಬ್ಬರು ಎರಡು ದಿನದ ವ್ಯಾಪಾರ ಮುಗಿಸಿ ಪಣಂಬೂರು ಬೀಚ್ ನೋಡಲೆಂದು ಹೋಗಿ ಸ್ನಾನಕ್ಕಿಳಿದು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಜಯನಗರದ ನಾಲ್ಕನೇ ಕ್ರಾಸ್ ನಿವಾಸಿಗಳಾದ ದಿವಾಕರ ಆರಾಧ್ಯ(40), ನಿಂಗಪ್ಪ (65) ಮೃತರು. ಇವರು ಮೈಸೂರಿನ ಅಗ್ರಹಾರದಲ್ಲಿ ಆರಾಧ್ಯ ಫುಡ್ ಅಂಡ್ ಬೇವರೇಜಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನ ಬಾಳಂ ಭಟ್ ಹಾಲ್ ನಲ್ಲಿ ಮೇ 28, 29ರಂದು ಎರಡು ದಿನಗಳ ಹಲಸಿನ ಮೇಳ ನಡೆದಿದ್ದು, ಅದರಲ್ಲಿ ಸ್ಟಾಲ್ ಹಾಕಲು ಬಂದಿದ್ದರು. ಶನಿವಾರ, ಭಾನುವಾರ ಎರಡು ದಿನಗಳಲ್ಲಿ ವ್ಯಾಪಾರ ಮುಗಿಸಿ, ಇಂದು ಬೆಳಗ್ಗೆ ನಾಲ್ವರು ಸೇರಿಕೊಂಡು ಪಣಂಬೂರು ಬೀಚ್ ಹೋಗಿದ್ದರು.
ಬೀಚ್ ನೋಡಿಕೊಂಡು ಬಳಿಕ ಮೈಸೂರಿಗೆ ಹೊರಡಲು ಪ್ಲಾನ್ ಹಾಕಿದ್ದರು. ಆದರೆ, ಬೀಚ್ ನಲ್ಲಿ ನೀರಾಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇನ್ನಿಬ್ಬರು ಬಚಾವ್ ಆಗಿದ್ದಾರೆ. ಬಳಿಕ ಸ್ಥಳೀಯ ಮೀನುಗಾರರು ಬಂದು ಇಬ್ಬರ ಶವ ಮೇಲೆತ್ತಿದ್ದಾರೆ. ಹಲಸಿನ ಮೇಳದಲ್ಲಿ ಆಹಾರ ಸಾಮಗ್ರಿ ವ್ಯಾಪಾರಕ್ಕೆ ಬಂದಿದ್ದವರು ಬೀಚ್ ನೋಡುವ ಧಾವಂತದಲ್ಲಿ ದುರಂತ ಸಾವು ಕಂಡಿದ್ದಾರೆ.
Two from Mysuru drowned at Panambur Beach in Mangalore.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm