ಬ್ರೇಕಿಂಗ್ ನ್ಯೂಸ್
30-05-22 01:10 pm Mangalore Correspondent ಕರಾವಳಿ
ಮಂಗಳೂರು, ಮೇ 30: ಮೈಸೂರಿನಿಂದ ಹಲಸಿನ ಮೇಳಕ್ಕೆ ಬಂದವರಿಬ್ಬರು ಎರಡು ದಿನದ ವ್ಯಾಪಾರ ಮುಗಿಸಿ ಪಣಂಬೂರು ಬೀಚ್ ನೋಡಲೆಂದು ಹೋಗಿ ಸ್ನಾನಕ್ಕಿಳಿದು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಜಯನಗರದ ನಾಲ್ಕನೇ ಕ್ರಾಸ್ ನಿವಾಸಿಗಳಾದ ದಿವಾಕರ ಆರಾಧ್ಯ(40), ನಿಂಗಪ್ಪ (65) ಮೃತರು. ಇವರು ಮೈಸೂರಿನ ಅಗ್ರಹಾರದಲ್ಲಿ ಆರಾಧ್ಯ ಫುಡ್ ಅಂಡ್ ಬೇವರೇಜಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನ ಬಾಳಂ ಭಟ್ ಹಾಲ್ ನಲ್ಲಿ ಮೇ 28, 29ರಂದು ಎರಡು ದಿನಗಳ ಹಲಸಿನ ಮೇಳ ನಡೆದಿದ್ದು, ಅದರಲ್ಲಿ ಸ್ಟಾಲ್ ಹಾಕಲು ಬಂದಿದ್ದರು. ಶನಿವಾರ, ಭಾನುವಾರ ಎರಡು ದಿನಗಳಲ್ಲಿ ವ್ಯಾಪಾರ ಮುಗಿಸಿ, ಇಂದು ಬೆಳಗ್ಗೆ ನಾಲ್ವರು ಸೇರಿಕೊಂಡು ಪಣಂಬೂರು ಬೀಚ್ ಹೋಗಿದ್ದರು.
ಬೀಚ್ ನೋಡಿಕೊಂಡು ಬಳಿಕ ಮೈಸೂರಿಗೆ ಹೊರಡಲು ಪ್ಲಾನ್ ಹಾಕಿದ್ದರು. ಆದರೆ, ಬೀಚ್ ನಲ್ಲಿ ನೀರಾಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇನ್ನಿಬ್ಬರು ಬಚಾವ್ ಆಗಿದ್ದಾರೆ. ಬಳಿಕ ಸ್ಥಳೀಯ ಮೀನುಗಾರರು ಬಂದು ಇಬ್ಬರ ಶವ ಮೇಲೆತ್ತಿದ್ದಾರೆ. ಹಲಸಿನ ಮೇಳದಲ್ಲಿ ಆಹಾರ ಸಾಮಗ್ರಿ ವ್ಯಾಪಾರಕ್ಕೆ ಬಂದಿದ್ದವರು ಬೀಚ್ ನೋಡುವ ಧಾವಂತದಲ್ಲಿ ದುರಂತ ಸಾವು ಕಂಡಿದ್ದಾರೆ.
Two from Mysuru drowned at Panambur Beach in Mangalore.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm