ಬ್ರೇಕಿಂಗ್ ನ್ಯೂಸ್
31-05-22 06:30 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಎರಡೂ ಕಿಡ್ನಿ ವಿಫಲಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಒಯ್ಯಲಾಗುತ್ತಿದ್ದ ಸೇವಂತಿಗುಡ್ಡೆಯ ಎಸ್ಸೆಸೆಲ್ಸಿ ವಿದ್ಯಾರ್ಥಿನಿ ತೇಜಸ್ವಿನಿ(15) ದಾರಿ ಮಧ್ಯೆ ನೆಲ್ಯಾಡಿಯಲ್ಲಿ ಸಾವನ್ನಪ್ಪಿದ್ದಾಳೆ.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳಾದ ತೇಜಸ್ವಿನಿಯ ಎರಡೂ ಕಿಡ್ನಿಗಳು ವೈಫಲ್ಯಕ್ಕೊಳಗಾಗಿದ್ದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ತೇಜಸ್ವಿನಿಗೆ ಡಯಾಲಿಸಿಸ್ ಚಿಕಿತ್ಸೆ ನಡೆಸಲಾಗುತ್ತಿದ್ದು ಆಕೆಗೆ ಬೇರೆ ಕಿಡ್ನಿ ಕಸಿ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರಂತೆ.
ತೀರಾ ಅಶಕ್ತರಾಗಿದ್ದ ಕುಟುಂಬವು ಮಗಳ ಚಿಕಿತ್ಸೆಗಾಗಿ ದಾನಿಗಳಲ್ಲಿ ನೆರವು ಯಾಚಿಸಿತ್ತು. ಕೆಲವು ಹೃದಯ ವೈಶಾಲಿಗಳು ತೇಜಸ್ವಿನಿ ಚಿಕಿತ್ಸೆಗೆ ಸಹಕರಿಸಿದ್ದರು. ಹಾಗಾಗಿ ಇಂದು ತೇಜಸ್ವಿನಿಯನ್ನ ಹೆಚ್ಚಿನ ಚಿಕಿತ್ಸೆಗೆ ಅಂಬುಲೆನ್ಸಲ್ಲಿ ಬೆಂಗಳೂರಿಗೆ ಒಯ್ಯುತ್ತಿದ್ದಾಗ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ದಾರಿ ಮಧ್ಯದ ನೆಲ್ಯಾಡಿಯ ಸ್ಥಳೀಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಮಧ್ಯಾಹ್ನದ ವೇಳೆ ತೇಜಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
Mangalore SSLC girl student dies of kidney failure on the way to Bangalore in Ambulance. The deceased has been identified as Tejeswini from Ullal.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm