ಬ್ರೇಕಿಂಗ್ ನ್ಯೂಸ್
31-05-22 06:30 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಎರಡೂ ಕಿಡ್ನಿ ವಿಫಲಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಒಯ್ಯಲಾಗುತ್ತಿದ್ದ ಸೇವಂತಿಗುಡ್ಡೆಯ ಎಸ್ಸೆಸೆಲ್ಸಿ ವಿದ್ಯಾರ್ಥಿನಿ ತೇಜಸ್ವಿನಿ(15) ದಾರಿ ಮಧ್ಯೆ ನೆಲ್ಯಾಡಿಯಲ್ಲಿ ಸಾವನ್ನಪ್ಪಿದ್ದಾಳೆ.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳಾದ ತೇಜಸ್ವಿನಿಯ ಎರಡೂ ಕಿಡ್ನಿಗಳು ವೈಫಲ್ಯಕ್ಕೊಳಗಾಗಿದ್ದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ತೇಜಸ್ವಿನಿಗೆ ಡಯಾಲಿಸಿಸ್ ಚಿಕಿತ್ಸೆ ನಡೆಸಲಾಗುತ್ತಿದ್ದು ಆಕೆಗೆ ಬೇರೆ ಕಿಡ್ನಿ ಕಸಿ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರಂತೆ.
ತೀರಾ ಅಶಕ್ತರಾಗಿದ್ದ ಕುಟುಂಬವು ಮಗಳ ಚಿಕಿತ್ಸೆಗಾಗಿ ದಾನಿಗಳಲ್ಲಿ ನೆರವು ಯಾಚಿಸಿತ್ತು. ಕೆಲವು ಹೃದಯ ವೈಶಾಲಿಗಳು ತೇಜಸ್ವಿನಿ ಚಿಕಿತ್ಸೆಗೆ ಸಹಕರಿಸಿದ್ದರು. ಹಾಗಾಗಿ ಇಂದು ತೇಜಸ್ವಿನಿಯನ್ನ ಹೆಚ್ಚಿನ ಚಿಕಿತ್ಸೆಗೆ ಅಂಬುಲೆನ್ಸಲ್ಲಿ ಬೆಂಗಳೂರಿಗೆ ಒಯ್ಯುತ್ತಿದ್ದಾಗ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ದಾರಿ ಮಧ್ಯದ ನೆಲ್ಯಾಡಿಯ ಸ್ಥಳೀಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಮಧ್ಯಾಹ್ನದ ವೇಳೆ ತೇಜಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
Mangalore SSLC girl student dies of kidney failure on the way to Bangalore in Ambulance. The deceased has been identified as Tejeswini from Ullal.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm