ಬ್ರೇಕಿಂಗ್ ನ್ಯೂಸ್
31-05-22 06:30 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಎರಡೂ ಕಿಡ್ನಿ ವಿಫಲಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಒಯ್ಯಲಾಗುತ್ತಿದ್ದ ಸೇವಂತಿಗುಡ್ಡೆಯ ಎಸ್ಸೆಸೆಲ್ಸಿ ವಿದ್ಯಾರ್ಥಿನಿ ತೇಜಸ್ವಿನಿ(15) ದಾರಿ ಮಧ್ಯೆ ನೆಲ್ಯಾಡಿಯಲ್ಲಿ ಸಾವನ್ನಪ್ಪಿದ್ದಾಳೆ.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳಾದ ತೇಜಸ್ವಿನಿಯ ಎರಡೂ ಕಿಡ್ನಿಗಳು ವೈಫಲ್ಯಕ್ಕೊಳಗಾಗಿದ್ದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ತೇಜಸ್ವಿನಿಗೆ ಡಯಾಲಿಸಿಸ್ ಚಿಕಿತ್ಸೆ ನಡೆಸಲಾಗುತ್ತಿದ್ದು ಆಕೆಗೆ ಬೇರೆ ಕಿಡ್ನಿ ಕಸಿ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರಂತೆ.
ತೀರಾ ಅಶಕ್ತರಾಗಿದ್ದ ಕುಟುಂಬವು ಮಗಳ ಚಿಕಿತ್ಸೆಗಾಗಿ ದಾನಿಗಳಲ್ಲಿ ನೆರವು ಯಾಚಿಸಿತ್ತು. ಕೆಲವು ಹೃದಯ ವೈಶಾಲಿಗಳು ತೇಜಸ್ವಿನಿ ಚಿಕಿತ್ಸೆಗೆ ಸಹಕರಿಸಿದ್ದರು. ಹಾಗಾಗಿ ಇಂದು ತೇಜಸ್ವಿನಿಯನ್ನ ಹೆಚ್ಚಿನ ಚಿಕಿತ್ಸೆಗೆ ಅಂಬುಲೆನ್ಸಲ್ಲಿ ಬೆಂಗಳೂರಿಗೆ ಒಯ್ಯುತ್ತಿದ್ದಾಗ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ದಾರಿ ಮಧ್ಯದ ನೆಲ್ಯಾಡಿಯ ಸ್ಥಳೀಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಮಧ್ಯಾಹ್ನದ ವೇಳೆ ತೇಜಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
Mangalore SSLC girl student dies of kidney failure on the way to Bangalore in Ambulance. The deceased has been identified as Tejeswini from Ullal.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm