ಬ್ರೇಕಿಂಗ್ ನ್ಯೂಸ್
31-05-22 06:30 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಎರಡೂ ಕಿಡ್ನಿ ವಿಫಲಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಒಯ್ಯಲಾಗುತ್ತಿದ್ದ ಸೇವಂತಿಗುಡ್ಡೆಯ ಎಸ್ಸೆಸೆಲ್ಸಿ ವಿದ್ಯಾರ್ಥಿನಿ ತೇಜಸ್ವಿನಿ(15) ದಾರಿ ಮಧ್ಯೆ ನೆಲ್ಯಾಡಿಯಲ್ಲಿ ಸಾವನ್ನಪ್ಪಿದ್ದಾಳೆ.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳಾದ ತೇಜಸ್ವಿನಿಯ ಎರಡೂ ಕಿಡ್ನಿಗಳು ವೈಫಲ್ಯಕ್ಕೊಳಗಾಗಿದ್ದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ತೇಜಸ್ವಿನಿಗೆ ಡಯಾಲಿಸಿಸ್ ಚಿಕಿತ್ಸೆ ನಡೆಸಲಾಗುತ್ತಿದ್ದು ಆಕೆಗೆ ಬೇರೆ ಕಿಡ್ನಿ ಕಸಿ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರಂತೆ.
ತೀರಾ ಅಶಕ್ತರಾಗಿದ್ದ ಕುಟುಂಬವು ಮಗಳ ಚಿಕಿತ್ಸೆಗಾಗಿ ದಾನಿಗಳಲ್ಲಿ ನೆರವು ಯಾಚಿಸಿತ್ತು. ಕೆಲವು ಹೃದಯ ವೈಶಾಲಿಗಳು ತೇಜಸ್ವಿನಿ ಚಿಕಿತ್ಸೆಗೆ ಸಹಕರಿಸಿದ್ದರು. ಹಾಗಾಗಿ ಇಂದು ತೇಜಸ್ವಿನಿಯನ್ನ ಹೆಚ್ಚಿನ ಚಿಕಿತ್ಸೆಗೆ ಅಂಬುಲೆನ್ಸಲ್ಲಿ ಬೆಂಗಳೂರಿಗೆ ಒಯ್ಯುತ್ತಿದ್ದಾಗ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ದಾರಿ ಮಧ್ಯದ ನೆಲ್ಯಾಡಿಯ ಸ್ಥಳೀಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಮಧ್ಯಾಹ್ನದ ವೇಳೆ ತೇಜಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
Mangalore SSLC girl student dies of kidney failure on the way to Bangalore in Ambulance. The deceased has been identified as Tejeswini from Ullal.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 03:51 pm
Mangalore Correspondent
Udupi karkala news, drowning river: ಕಾರ್ಕಳ ;...
20-05-24 12:20 pm
Mangalore Moodbidri suicide, couple: ಪ್ರೇಯಸಿ...
20-05-24 11:24 am
Dr Dhananjay Sarji, Raghupati Bhat, Mangalore...
19-05-24 10:11 pm
Case against MLA Harish Poonja in Belthangady...
19-05-24 08:56 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm