ಬ್ರೇಕಿಂಗ್ ನ್ಯೂಸ್
31-05-22 06:30 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಎರಡೂ ಕಿಡ್ನಿ ವಿಫಲಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಒಯ್ಯಲಾಗುತ್ತಿದ್ದ ಸೇವಂತಿಗುಡ್ಡೆಯ ಎಸ್ಸೆಸೆಲ್ಸಿ ವಿದ್ಯಾರ್ಥಿನಿ ತೇಜಸ್ವಿನಿ(15) ದಾರಿ ಮಧ್ಯೆ ನೆಲ್ಯಾಡಿಯಲ್ಲಿ ಸಾವನ್ನಪ್ಪಿದ್ದಾಳೆ.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳಾದ ತೇಜಸ್ವಿನಿಯ ಎರಡೂ ಕಿಡ್ನಿಗಳು ವೈಫಲ್ಯಕ್ಕೊಳಗಾಗಿದ್ದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ತೇಜಸ್ವಿನಿಗೆ ಡಯಾಲಿಸಿಸ್ ಚಿಕಿತ್ಸೆ ನಡೆಸಲಾಗುತ್ತಿದ್ದು ಆಕೆಗೆ ಬೇರೆ ಕಿಡ್ನಿ ಕಸಿ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರಂತೆ.
ತೀರಾ ಅಶಕ್ತರಾಗಿದ್ದ ಕುಟುಂಬವು ಮಗಳ ಚಿಕಿತ್ಸೆಗಾಗಿ ದಾನಿಗಳಲ್ಲಿ ನೆರವು ಯಾಚಿಸಿತ್ತು. ಕೆಲವು ಹೃದಯ ವೈಶಾಲಿಗಳು ತೇಜಸ್ವಿನಿ ಚಿಕಿತ್ಸೆಗೆ ಸಹಕರಿಸಿದ್ದರು. ಹಾಗಾಗಿ ಇಂದು ತೇಜಸ್ವಿನಿಯನ್ನ ಹೆಚ್ಚಿನ ಚಿಕಿತ್ಸೆಗೆ ಅಂಬುಲೆನ್ಸಲ್ಲಿ ಬೆಂಗಳೂರಿಗೆ ಒಯ್ಯುತ್ತಿದ್ದಾಗ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ದಾರಿ ಮಧ್ಯದ ನೆಲ್ಯಾಡಿಯ ಸ್ಥಳೀಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಮಧ್ಯಾಹ್ನದ ವೇಳೆ ತೇಜಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
Mangalore SSLC girl student dies of kidney failure on the way to Bangalore in Ambulance. The deceased has been identified as Tejeswini from Ullal.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm