ಬ್ರೇಕಿಂಗ್ ನ್ಯೂಸ್
31-05-22 06:30 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಎರಡೂ ಕಿಡ್ನಿ ವಿಫಲಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಒಯ್ಯಲಾಗುತ್ತಿದ್ದ ಸೇವಂತಿಗುಡ್ಡೆಯ ಎಸ್ಸೆಸೆಲ್ಸಿ ವಿದ್ಯಾರ್ಥಿನಿ ತೇಜಸ್ವಿನಿ(15) ದಾರಿ ಮಧ್ಯೆ ನೆಲ್ಯಾಡಿಯಲ್ಲಿ ಸಾವನ್ನಪ್ಪಿದ್ದಾಳೆ.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳಾದ ತೇಜಸ್ವಿನಿಯ ಎರಡೂ ಕಿಡ್ನಿಗಳು ವೈಫಲ್ಯಕ್ಕೊಳಗಾಗಿದ್ದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ತೇಜಸ್ವಿನಿಗೆ ಡಯಾಲಿಸಿಸ್ ಚಿಕಿತ್ಸೆ ನಡೆಸಲಾಗುತ್ತಿದ್ದು ಆಕೆಗೆ ಬೇರೆ ಕಿಡ್ನಿ ಕಸಿ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರಂತೆ.
ತೀರಾ ಅಶಕ್ತರಾಗಿದ್ದ ಕುಟುಂಬವು ಮಗಳ ಚಿಕಿತ್ಸೆಗಾಗಿ ದಾನಿಗಳಲ್ಲಿ ನೆರವು ಯಾಚಿಸಿತ್ತು. ಕೆಲವು ಹೃದಯ ವೈಶಾಲಿಗಳು ತೇಜಸ್ವಿನಿ ಚಿಕಿತ್ಸೆಗೆ ಸಹಕರಿಸಿದ್ದರು. ಹಾಗಾಗಿ ಇಂದು ತೇಜಸ್ವಿನಿಯನ್ನ ಹೆಚ್ಚಿನ ಚಿಕಿತ್ಸೆಗೆ ಅಂಬುಲೆನ್ಸಲ್ಲಿ ಬೆಂಗಳೂರಿಗೆ ಒಯ್ಯುತ್ತಿದ್ದಾಗ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ದಾರಿ ಮಧ್ಯದ ನೆಲ್ಯಾಡಿಯ ಸ್ಥಳೀಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಮಧ್ಯಾಹ್ನದ ವೇಳೆ ತೇಜಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
Mangalore SSLC girl student dies of kidney failure on the way to Bangalore in Ambulance. The deceased has been identified as Tejeswini from Ullal.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm