ಬ್ರೇಕಿಂಗ್ ನ್ಯೂಸ್
31-05-22 06:30 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಎರಡೂ ಕಿಡ್ನಿ ವಿಫಲಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಒಯ್ಯಲಾಗುತ್ತಿದ್ದ ಸೇವಂತಿಗುಡ್ಡೆಯ ಎಸ್ಸೆಸೆಲ್ಸಿ ವಿದ್ಯಾರ್ಥಿನಿ ತೇಜಸ್ವಿನಿ(15) ದಾರಿ ಮಧ್ಯೆ ನೆಲ್ಯಾಡಿಯಲ್ಲಿ ಸಾವನ್ನಪ್ಪಿದ್ದಾಳೆ.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆ ಪರಿಸರದಲ್ಲಿ ವಾಸವಾಗಿರುವ ರಮೇಶ್ ನಾಯ್ಕ್ ಹಾಗೂ ರೇವತಿ ದಂಪತಿಯ ಹಿರಿಯ ಮಗಳಾದ ತೇಜಸ್ವಿನಿಯ ಎರಡೂ ಕಿಡ್ನಿಗಳು ವೈಫಲ್ಯಕ್ಕೊಳಗಾಗಿದ್ದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ತೇಜಸ್ವಿನಿಗೆ ಡಯಾಲಿಸಿಸ್ ಚಿಕಿತ್ಸೆ ನಡೆಸಲಾಗುತ್ತಿದ್ದು ಆಕೆಗೆ ಬೇರೆ ಕಿಡ್ನಿ ಕಸಿ ಮಾಡಬೇಕೆಂದು ವೈದ್ಯರು ಸಲಹೆ ನೀಡಿದ್ದರಂತೆ.
ತೀರಾ ಅಶಕ್ತರಾಗಿದ್ದ ಕುಟುಂಬವು ಮಗಳ ಚಿಕಿತ್ಸೆಗಾಗಿ ದಾನಿಗಳಲ್ಲಿ ನೆರವು ಯಾಚಿಸಿತ್ತು. ಕೆಲವು ಹೃದಯ ವೈಶಾಲಿಗಳು ತೇಜಸ್ವಿನಿ ಚಿಕಿತ್ಸೆಗೆ ಸಹಕರಿಸಿದ್ದರು. ಹಾಗಾಗಿ ಇಂದು ತೇಜಸ್ವಿನಿಯನ್ನ ಹೆಚ್ಚಿನ ಚಿಕಿತ್ಸೆಗೆ ಅಂಬುಲೆನ್ಸಲ್ಲಿ ಬೆಂಗಳೂರಿಗೆ ಒಯ್ಯುತ್ತಿದ್ದಾಗ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ದಾರಿ ಮಧ್ಯದ ನೆಲ್ಯಾಡಿಯ ಸ್ಥಳೀಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಮಧ್ಯಾಹ್ನದ ವೇಳೆ ತೇಜಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
Mangalore SSLC girl student dies of kidney failure on the way to Bangalore in Ambulance. The deceased has been identified as Tejeswini from Ullal.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
01-10-25 05:32 pm
HK News Desk
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
01-10-25 04:45 pm
Mangalore Correspondent
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm