ಬ್ರೇಕಿಂಗ್ ನ್ಯೂಸ್
28-09-20 12:29 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ದ.ಕ. ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಹೊರಭಾಗದಲ್ಲಿ ವ್ಯಾಪಾರ ಶುರುವಾಗಿದೆ. ಆದರೆ, ಮಾರುಕಟ್ಟೆ ಒಳಪ್ರವೇಶಕ್ಕೆ ಪಾಲಿಕೆ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ. ಹೀಗಾಗಿ ಹೊರಗಿನ ವಹಿವಾಟು ಮಾತ್ರ ಆರಂಭಗೊಂಡಿದೆ.
ಪರವಾನಗಿ ಪರಿಶೀಲಿಸಿ, ಮಹಾನಗರ ಪಾಲಿಕೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಸೆಂಟ್ರಲ್ ಮಾರುಕಟ್ಟೆ ಕಟ್ಟಡದ ಹೊರ ಆವರಣದಲ್ಲಿ ಪಾತ್ರೆ, ತರಕಾರಿ, ಹಣ್ಣು, ಪ್ಲಾಸ್ಟಿಕ್ ಸಾಮಗ್ರಿ ಮೊದಲಾದ 25ಕ್ಕೂ ಅಧಿಕ ಅಂಗಡಿಗಳು ತೆರೆದಿವೆ. ಮಾರುಕಟ್ಟೆ ಪ್ರವೇಶದ ಗೇಟ್ಗಳಿಗೆ ಅಳವಡಿಸಿದ್ದ ಬೀಗ ತೆಗೆಯದ ಕಾರಣ ಒಳಭಾಗದ ವಹಿವಾಟು ಇನ್ನೂ ಆರಂಭಗೊಂಡಿಲ್ಲ.
ಹೊರಭಾಗದ ಅಂಗಡಿಗಳಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು ವ್ಯಾಪಾರಸ್ಥರು ತಮ್ಮ ಅಗತ್ಯಕ್ಕಾಗಿ ಜನರೇಟರ್ ಬಳಸಿ ವ್ಯಾಪಾರ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ಕಾರಣ ಅಂಗಡಿಯಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಮಳೆಗಾಲ ಆಗಿರುವುದರಿಂದ ವಸ್ತುಗಳಿಗೆ ಫಂಗಸ್ ಬಂದಿದೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಲೈಸನ್ಸ್ ಇದ್ದವರಿಗೆ ಮಾತ್ರ ಅವಕಾಶ
ಸೆಂಟ್ರಲ್ ಮಾರುಕಟ್ಟೆಯಲ್ಲಿ 264 ಅಂಗಡಿಗಳಿದ್ದು ಪರವಾನಗಿ ಹೊಂದಿದವರೇ ವ್ಯಾಪಾರ ನಡೆಸುತ್ತಿಲ್ಲ. ಅದನ್ನು ಇನ್ಯಾರಿಗೋ ನಡೆಸಲು ಕೊಟ್ಟಿರುವುದು ಗಮನಕ್ಕೆ ಬಂದಿದೆ. ಮೂಲ ಪರವಾನಗಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹೇಳಿರುವುದು ವ್ಯಾಪಾರಿಗಳಿಗೆ ಸಂಕಷ್ಟಕ್ಕೀಡು ಮಾಡಿದೆ.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm