ಬ್ರೇಕಿಂಗ್ ನ್ಯೂಸ್
28-09-20 12:29 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ದ.ಕ. ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಹೊರಭಾಗದಲ್ಲಿ ವ್ಯಾಪಾರ ಶುರುವಾಗಿದೆ. ಆದರೆ, ಮಾರುಕಟ್ಟೆ ಒಳಪ್ರವೇಶಕ್ಕೆ ಪಾಲಿಕೆ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ. ಹೀಗಾಗಿ ಹೊರಗಿನ ವಹಿವಾಟು ಮಾತ್ರ ಆರಂಭಗೊಂಡಿದೆ.
ಪರವಾನಗಿ ಪರಿಶೀಲಿಸಿ, ಮಹಾನಗರ ಪಾಲಿಕೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಸೆಂಟ್ರಲ್ ಮಾರುಕಟ್ಟೆ ಕಟ್ಟಡದ ಹೊರ ಆವರಣದಲ್ಲಿ ಪಾತ್ರೆ, ತರಕಾರಿ, ಹಣ್ಣು, ಪ್ಲಾಸ್ಟಿಕ್ ಸಾಮಗ್ರಿ ಮೊದಲಾದ 25ಕ್ಕೂ ಅಧಿಕ ಅಂಗಡಿಗಳು ತೆರೆದಿವೆ. ಮಾರುಕಟ್ಟೆ ಪ್ರವೇಶದ ಗೇಟ್ಗಳಿಗೆ ಅಳವಡಿಸಿದ್ದ ಬೀಗ ತೆಗೆಯದ ಕಾರಣ ಒಳಭಾಗದ ವಹಿವಾಟು ಇನ್ನೂ ಆರಂಭಗೊಂಡಿಲ್ಲ.
ಹೊರಭಾಗದ ಅಂಗಡಿಗಳಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು ವ್ಯಾಪಾರಸ್ಥರು ತಮ್ಮ ಅಗತ್ಯಕ್ಕಾಗಿ ಜನರೇಟರ್ ಬಳಸಿ ವ್ಯಾಪಾರ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ಕಾರಣ ಅಂಗಡಿಯಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಮಳೆಗಾಲ ಆಗಿರುವುದರಿಂದ ವಸ್ತುಗಳಿಗೆ ಫಂಗಸ್ ಬಂದಿದೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಲೈಸನ್ಸ್ ಇದ್ದವರಿಗೆ ಮಾತ್ರ ಅವಕಾಶ
ಸೆಂಟ್ರಲ್ ಮಾರುಕಟ್ಟೆಯಲ್ಲಿ 264 ಅಂಗಡಿಗಳಿದ್ದು ಪರವಾನಗಿ ಹೊಂದಿದವರೇ ವ್ಯಾಪಾರ ನಡೆಸುತ್ತಿಲ್ಲ. ಅದನ್ನು ಇನ್ಯಾರಿಗೋ ನಡೆಸಲು ಕೊಟ್ಟಿರುವುದು ಗಮನಕ್ಕೆ ಬಂದಿದೆ. ಮೂಲ ಪರವಾನಗಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹೇಳಿರುವುದು ವ್ಯಾಪಾರಿಗಳಿಗೆ ಸಂಕಷ್ಟಕ್ಕೀಡು ಮಾಡಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm