ಬ್ರೇಕಿಂಗ್ ನ್ಯೂಸ್
28-09-20 12:29 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ದ.ಕ. ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಹೊರಭಾಗದಲ್ಲಿ ವ್ಯಾಪಾರ ಶುರುವಾಗಿದೆ. ಆದರೆ, ಮಾರುಕಟ್ಟೆ ಒಳಪ್ರವೇಶಕ್ಕೆ ಪಾಲಿಕೆ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ. ಹೀಗಾಗಿ ಹೊರಗಿನ ವಹಿವಾಟು ಮಾತ್ರ ಆರಂಭಗೊಂಡಿದೆ.
ಪರವಾನಗಿ ಪರಿಶೀಲಿಸಿ, ಮಹಾನಗರ ಪಾಲಿಕೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಸೆಂಟ್ರಲ್ ಮಾರುಕಟ್ಟೆ ಕಟ್ಟಡದ ಹೊರ ಆವರಣದಲ್ಲಿ ಪಾತ್ರೆ, ತರಕಾರಿ, ಹಣ್ಣು, ಪ್ಲಾಸ್ಟಿಕ್ ಸಾಮಗ್ರಿ ಮೊದಲಾದ 25ಕ್ಕೂ ಅಧಿಕ ಅಂಗಡಿಗಳು ತೆರೆದಿವೆ. ಮಾರುಕಟ್ಟೆ ಪ್ರವೇಶದ ಗೇಟ್ಗಳಿಗೆ ಅಳವಡಿಸಿದ್ದ ಬೀಗ ತೆಗೆಯದ ಕಾರಣ ಒಳಭಾಗದ ವಹಿವಾಟು ಇನ್ನೂ ಆರಂಭಗೊಂಡಿಲ್ಲ.
ಹೊರಭಾಗದ ಅಂಗಡಿಗಳಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು ವ್ಯಾಪಾರಸ್ಥರು ತಮ್ಮ ಅಗತ್ಯಕ್ಕಾಗಿ ಜನರೇಟರ್ ಬಳಸಿ ವ್ಯಾಪಾರ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ಕಾರಣ ಅಂಗಡಿಯಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಮಳೆಗಾಲ ಆಗಿರುವುದರಿಂದ ವಸ್ತುಗಳಿಗೆ ಫಂಗಸ್ ಬಂದಿದೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಲೈಸನ್ಸ್ ಇದ್ದವರಿಗೆ ಮಾತ್ರ ಅವಕಾಶ
ಸೆಂಟ್ರಲ್ ಮಾರುಕಟ್ಟೆಯಲ್ಲಿ 264 ಅಂಗಡಿಗಳಿದ್ದು ಪರವಾನಗಿ ಹೊಂದಿದವರೇ ವ್ಯಾಪಾರ ನಡೆಸುತ್ತಿಲ್ಲ. ಅದನ್ನು ಇನ್ಯಾರಿಗೋ ನಡೆಸಲು ಕೊಟ್ಟಿರುವುದು ಗಮನಕ್ಕೆ ಬಂದಿದೆ. ಮೂಲ ಪರವಾನಗಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹೇಳಿರುವುದು ವ್ಯಾಪಾರಿಗಳಿಗೆ ಸಂಕಷ್ಟಕ್ಕೀಡು ಮಾಡಿದೆ.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm