ಬ್ರೇಕಿಂಗ್ ನ್ಯೂಸ್
28-09-20 12:29 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ದ.ಕ. ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಹೊರಭಾಗದಲ್ಲಿ ವ್ಯಾಪಾರ ಶುರುವಾಗಿದೆ. ಆದರೆ, ಮಾರುಕಟ್ಟೆ ಒಳಪ್ರವೇಶಕ್ಕೆ ಪಾಲಿಕೆ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ. ಹೀಗಾಗಿ ಹೊರಗಿನ ವಹಿವಾಟು ಮಾತ್ರ ಆರಂಭಗೊಂಡಿದೆ.
ಪರವಾನಗಿ ಪರಿಶೀಲಿಸಿ, ಮಹಾನಗರ ಪಾಲಿಕೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಸೆಂಟ್ರಲ್ ಮಾರುಕಟ್ಟೆ ಕಟ್ಟಡದ ಹೊರ ಆವರಣದಲ್ಲಿ ಪಾತ್ರೆ, ತರಕಾರಿ, ಹಣ್ಣು, ಪ್ಲಾಸ್ಟಿಕ್ ಸಾಮಗ್ರಿ ಮೊದಲಾದ 25ಕ್ಕೂ ಅಧಿಕ ಅಂಗಡಿಗಳು ತೆರೆದಿವೆ. ಮಾರುಕಟ್ಟೆ ಪ್ರವೇಶದ ಗೇಟ್ಗಳಿಗೆ ಅಳವಡಿಸಿದ್ದ ಬೀಗ ತೆಗೆಯದ ಕಾರಣ ಒಳಭಾಗದ ವಹಿವಾಟು ಇನ್ನೂ ಆರಂಭಗೊಂಡಿಲ್ಲ.
ಹೊರಭಾಗದ ಅಂಗಡಿಗಳಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು ವ್ಯಾಪಾರಸ್ಥರು ತಮ್ಮ ಅಗತ್ಯಕ್ಕಾಗಿ ಜನರೇಟರ್ ಬಳಸಿ ವ್ಯಾಪಾರ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ಕಾರಣ ಅಂಗಡಿಯಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಮಳೆಗಾಲ ಆಗಿರುವುದರಿಂದ ವಸ್ತುಗಳಿಗೆ ಫಂಗಸ್ ಬಂದಿದೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಲೈಸನ್ಸ್ ಇದ್ದವರಿಗೆ ಮಾತ್ರ ಅವಕಾಶ
ಸೆಂಟ್ರಲ್ ಮಾರುಕಟ್ಟೆಯಲ್ಲಿ 264 ಅಂಗಡಿಗಳಿದ್ದು ಪರವಾನಗಿ ಹೊಂದಿದವರೇ ವ್ಯಾಪಾರ ನಡೆಸುತ್ತಿಲ್ಲ. ಅದನ್ನು ಇನ್ಯಾರಿಗೋ ನಡೆಸಲು ಕೊಟ್ಟಿರುವುದು ಗಮನಕ್ಕೆ ಬಂದಿದೆ. ಮೂಲ ಪರವಾನಗಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹೇಳಿರುವುದು ವ್ಯಾಪಾರಿಗಳಿಗೆ ಸಂಕಷ್ಟಕ್ಕೀಡು ಮಾಡಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm