ಬ್ರೇಕಿಂಗ್ ನ್ಯೂಸ್
01-06-22 10:03 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 1: ಬಿ.ಸಿ.ರೋಡ್- ಪುಂಜಾಲಕಟ್ಟೆ ಹೆದ್ದಾರಿಯ ಚೆಂಡ್ತಿಮಾರ್ ಎಂಬಲ್ಲಿ ಭೀಕರ ಅಪಘಾತ ನಡೆದಿದ್ದು, ಕ್ಯಾಟರಿಂಗ್ ಉದ್ಯಮಿ ರೋಶನ್ ಸೆರಾವೋ ಮೃತಪಟ್ಟಿದ್ದಾರೆ.
ಮಡಂತ್ಯಾರು ನಿವಾಸಿ ರೋಶನ್ ಸೆರಾವೋ ಇಂದು ಮಧ್ಯಾಹ್ನ ಮಾರುತಿ ಕಾರಿನಲ್ಲಿ ತೆರಳುತ್ತಿದ್ದಾಗ, ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಇದರಿಂದ ಕಾರು ನಜ್ಜುಗುಜ್ಜಾಗಿದ್ದು ಕೂಡಲೇ ರೋಶನ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಷ್ಟರಲ್ಲಿ ರೋಶನ್ ಸಾವನ್ನಪ್ಪಿದ್ದಾರೆ.

ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿ ಜಖಂ ಆಗಿದೆ. ಕಾರಿನಲ್ಲಿ ಅವರೊಬ್ಬರೇ ಇದ್ದರು ಎನ್ನಲಾಗಿದ್ದು, ಡಿಕ್ಕಿಯ ತೀವ್ರತೆಗೆ ಪಲ್ಟಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಕಾರು ಬಿದ್ದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಆಗಮಿಸಿದ್ದು, ವಾಹನಗಳನ್ನು ತೆರವುಗೊಳಿಸಿ ಹೆದ್ದಾರಿ ಸಂಚಾರಕ್ಕೆ ಸುಗಮಗೊಳಿಸಿದ್ದಾರೆ. ಟ್ಯಾಂಕರ್ ಮುಂಭಾಗವೂ ಜಖಂ ಆಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದಾನೆ.
A collision occurred between a tanker and a Maruti car near Chandthimar, Bantwal on B C Road – Punjalkatte highway in the afternoon of Wednesday, June 1.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm