ಬ್ರೇಕಿಂಗ್ ನ್ಯೂಸ್
01-06-22 10:43 pm Mangalore Correspondent ಕರಾವಳಿ
ಮಂಗಳೂರು, ಜೂನ್ 1: ಪೊಲೀಸರಿಗೆ ನಿಂದನೆ ವಿಡಿಯೋ ಪ್ರಕರಣದಲ್ಲಿ ಕೆಲವೇ ಜನರು ಮಾಡಿದ ತಪ್ಪಿಗೆ ಹಲವು ಅಮಾಯಕರನ್ನು ಬಂಧಿಸಲಾಗುತ್ತಿದೆ. ಸಮಾವೇಶದಲ್ಲಿ ಭಾಗವಹಿಸದೇ ಇರುವವರ ಬಂಧನವೂ ಆಗಿದೆ. ಇದರಲ್ಲಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರೂ ಸೇರಿದ್ದಾರೆ. ಬೆಂಗಳೂರಿನಲ್ಲಿ ರೂಂ ಮಾಡಿದ್ದ ಜೊತೆಗಿದ್ದವರನ್ನೂ ಬಂಧಿಸಲಾಗಿದೆ. ಆಶ್ರಯ ನೀಡಿದ ಆರೋಪದಲ್ಲಿ ರೂಂಮೇಟ್ ಗಳ ಬಂಧಿಸಿದ್ದು ತಪ್ಪು ಎಂದು ಎಸ್ಡಿಪಿಐ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ದ.ಕ. ಜಿಲ್ಲಾ ಎಸ್ಡಿಪಿಐ ಕಾರ್ಯದರ್ಶಿ ಅನ್ವರ್ ಬಜತ್ತೂರು, ಸಮಾವೇಶದ ಮುನ್ನವೇ ಆ ಘೋಷಣೆ ಕೂಗಲಾಗಿತ್ತು. ವೀಡಿಯೋ ರಾತ್ರಿ ವೇಳೆ ವೈರಲ್ ಆಗಿತ್ತು. ಆದರೆ ಪೊಲೀಸರು ತಮ್ಮ ಮೇಲೂ ವಾಹನ ಹಾಯಿಸಲು ಯತ್ನಿಸಿದ್ದಾಗಿ ಆರೋಪಿಸಿದ್ದಾರೆ. SDPI ಬೆಳವಣಿಗೆ ಸಹಿಸದೇ ಸಂಘ ಪರಿವಾರದ ಅಣತಿಯಂತೆ ಪೊಲೀಸರು ವರ್ತಿಸುತ್ತಿದ್ದಾರೆ. ಜಗದೀಶ್ ಕಾರಂತ ಈ ಹಿಂದೆ ಹಲವು ಬಾರಿ ಪೊಲೀಸರಿಗೆ, ಡಿಸಿ ಗೆ ಬಹಿರಂಗ ಧಮ್ಕಿ ಹಾಕಿದ್ದರು. ಆಗ ಕಾರಂತ ಬಂಧಿಸಲು ಇಲ್ಲಿನ ಪೊಲೀಸರಿಗೆ ಸಾಧ್ಯವಾಗಿಲ್ಲ. ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಮೋದ್ ಮುತಾಲಿಕ್ ಗೆ ಪೊಲೀಸ್ ಆಯುಕ್ತರು ರಾಜಾತಿಥ್ಯ ನೀಡಿದ್ದನ್ನು ಖಂಡಿಸಿ SDPI ನಾಯಕರು ಪೋಸ್ಟ್ ಮಾಡಿದ್ದರು. ಅಂದಿನಿಂದ SDPI ಹತ್ತಿಕ್ಕಲು ಪೊಲೀಸ್ ಇಲಾಖೆ ಮುಂದಾಗಿದೆ. ಇದು ಪೊಲೀಸ್ ಆಯುಕ್ತರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.

ಪೊಲೀಸರ ಈ ರೀತಿಯ ವರ್ತನೆ ವಿರುದ್ಧ SDPI ಕಾನೂನು ಹೋರಾಟ ಮಾಡಲಿದೆ. ಮಾನವ ಹಕ್ಕು ಆಯೋಗಕ್ಕೂ ದೂರು ನೀಡಲಿದೆ. ಘೋಷಣೆ ಕೂಗಿದವರನ್ನು ಆರೋಪಿಗಳೆಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಘಟನೆ ಸಂಬಂಧಪಡದವರನ್ನು ಬಂಧಿಸಿದ್ದು ಎಷ್ಟು ಸರಿ. ಸಂಘ ಪರಿವಾರವರನ್ನು ತೃಪ್ತಿ ಪಡಿಸಲು ಈ ರೀತಿ ಮಾಡಲಾಗಿದೆ ಎನ್ನುವ ಅನುಮಾನ ಇದೆ. ಇದರ ಹಿಂದೆ ಇಲ್ಲಿನ ಶಾಸಕ, ಸಂಸದರ ಕೈವಾಡವೂ ಇದೆ ಎಂದು ಆರೋಪಿಸಿದರು.
Mangalore Police have targeted SDPI, unknown youths are arrested in Abusing case slams SDPI today at a press meet held at their office.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm