ಬ್ರೇಕಿಂಗ್ ನ್ಯೂಸ್
02-06-22 11:50 am Mangalore Correspondent ಕರಾವಳಿ
Photo credits : Representation Image
ಪುತ್ತೂರು, ಜೂನ್ 2: ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದು ತರಗತಿಗೆ ಬರುತ್ತಿದ್ದ ಆರು ಮಂದಿ ಪವದಿ ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಅಮಾನತು ಮಾಡಲಾಗಿದೆ.
ಹೈಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶ ಇದ್ದರೂ ಈ ಬಗ್ಗೆ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಯರ ಮನವೊಲಿಕೆ, ಮನವಿಗಳನ್ನು ಮಾಡುತ್ತಾ ಬಂದರೂ, ಆರು ಮಂದಿ ವಿದ್ಯಾರ್ಥಿನಿಯರು ಮಾತ್ರ ತಮ್ಮ ಪಟ್ಟು ಸಡಿಲಿಸಿರಲಿಲ್ಲ. ತಾವು ಹಿಜಾಬ್ ಹಾಕ್ಕೊಂಡೇ ಬರುತ್ತೇವೆ ಎಂದು ತರಗತಿಗೆ ಬಂದು ಕುಳಿತುಕೊಳ್ಳುತ್ತಿದ್ದರು. ಇದರಿಂದ ಉಪನ್ಯಾಸಕರು ಮತ್ತು ಕಾಲೇಜಿನ ಆಡಳಿತ ಮಂಡಳಿಗೆ ಇಕ್ಕಟ್ಟಿನ ಸ್ಥಿತಿ ಉಂಟಾಗಿತ್ತು.
ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಸಭೆ ನಡೆಸಿ, ಆರು ಮಂದಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಲು ನಿರ್ಧರಿಸಿದ್ದಾರೆ. ಹಿಜಾಬ್ ತೆಗೆದು ಕಾಲೇಜಿಗೆ ಬರುವುದಿದ್ದರೆ ಅವಕಾಶ ನೀಡಲಾಗುವುದು. ಹಿಜಾಬ್ ಧರಿಸಿ ಕಾಲೇಜು ಬರಲು ಅವಕಾಶ ಇಲ್ಲ ಎಂದು ನಿರ್ಣಯ ತೆಗೆದುಕೊಂಡಿದ್ದಾರೆ. ಮಂಗಳೂರಿನ ಹಂಪನಕಟ್ಟೆ ಪದವಿ ಕಾಲೇಜಿನಲ್ಲಿ ಹಿಜಾಬ್ ಕುರಿತು ಹೋರಾಟ ನಡೆಯುತ್ತಿರುವ ಸಂದರ್ಭದಲ್ಲೇ ಉಪ್ಪಿನಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದು ಸುದ್ದಿಗೆ ಗ್ರಾಸವಾಗಿದೆ.
The hijab row has once again erupted in Karnataka with the suspension of six Muslim girl students. On Thursday, the Muslim girls were from Uppinangady first grade college in Dakshina Kannada.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm