ಬ್ರೇಕಿಂಗ್ ನ್ಯೂಸ್
02-06-22 11:50 am Mangalore Correspondent ಕರಾವಳಿ
Photo credits : Representation Image
ಪುತ್ತೂರು, ಜೂನ್ 2: ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದು ತರಗತಿಗೆ ಬರುತ್ತಿದ್ದ ಆರು ಮಂದಿ ಪವದಿ ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಅಮಾನತು ಮಾಡಲಾಗಿದೆ.
ಹೈಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶ ಇದ್ದರೂ ಈ ಬಗ್ಗೆ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಯರ ಮನವೊಲಿಕೆ, ಮನವಿಗಳನ್ನು ಮಾಡುತ್ತಾ ಬಂದರೂ, ಆರು ಮಂದಿ ವಿದ್ಯಾರ್ಥಿನಿಯರು ಮಾತ್ರ ತಮ್ಮ ಪಟ್ಟು ಸಡಿಲಿಸಿರಲಿಲ್ಲ. ತಾವು ಹಿಜಾಬ್ ಹಾಕ್ಕೊಂಡೇ ಬರುತ್ತೇವೆ ಎಂದು ತರಗತಿಗೆ ಬಂದು ಕುಳಿತುಕೊಳ್ಳುತ್ತಿದ್ದರು. ಇದರಿಂದ ಉಪನ್ಯಾಸಕರು ಮತ್ತು ಕಾಲೇಜಿನ ಆಡಳಿತ ಮಂಡಳಿಗೆ ಇಕ್ಕಟ್ಟಿನ ಸ್ಥಿತಿ ಉಂಟಾಗಿತ್ತು.
ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಸಭೆ ನಡೆಸಿ, ಆರು ಮಂದಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಲು ನಿರ್ಧರಿಸಿದ್ದಾರೆ. ಹಿಜಾಬ್ ತೆಗೆದು ಕಾಲೇಜಿಗೆ ಬರುವುದಿದ್ದರೆ ಅವಕಾಶ ನೀಡಲಾಗುವುದು. ಹಿಜಾಬ್ ಧರಿಸಿ ಕಾಲೇಜು ಬರಲು ಅವಕಾಶ ಇಲ್ಲ ಎಂದು ನಿರ್ಣಯ ತೆಗೆದುಕೊಂಡಿದ್ದಾರೆ. ಮಂಗಳೂರಿನ ಹಂಪನಕಟ್ಟೆ ಪದವಿ ಕಾಲೇಜಿನಲ್ಲಿ ಹಿಜಾಬ್ ಕುರಿತು ಹೋರಾಟ ನಡೆಯುತ್ತಿರುವ ಸಂದರ್ಭದಲ್ಲೇ ಉಪ್ಪಿನಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದು ಸುದ್ದಿಗೆ ಗ್ರಾಸವಾಗಿದೆ.
The hijab row has once again erupted in Karnataka with the suspension of six Muslim girl students. On Thursday, the Muslim girls were from Uppinangady first grade college in Dakshina Kannada.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm