ಬ್ರೇಕಿಂಗ್ ನ್ಯೂಸ್
02-06-22 11:50 am Mangalore Correspondent ಕರಾವಳಿ
Photo credits : Representation Image
ಪುತ್ತೂರು, ಜೂನ್ 2: ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದು ತರಗತಿಗೆ ಬರುತ್ತಿದ್ದ ಆರು ಮಂದಿ ಪವದಿ ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಅಮಾನತು ಮಾಡಲಾಗಿದೆ.
ಹೈಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶ ಇದ್ದರೂ ಈ ಬಗ್ಗೆ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಯರ ಮನವೊಲಿಕೆ, ಮನವಿಗಳನ್ನು ಮಾಡುತ್ತಾ ಬಂದರೂ, ಆರು ಮಂದಿ ವಿದ್ಯಾರ್ಥಿನಿಯರು ಮಾತ್ರ ತಮ್ಮ ಪಟ್ಟು ಸಡಿಲಿಸಿರಲಿಲ್ಲ. ತಾವು ಹಿಜಾಬ್ ಹಾಕ್ಕೊಂಡೇ ಬರುತ್ತೇವೆ ಎಂದು ತರಗತಿಗೆ ಬಂದು ಕುಳಿತುಕೊಳ್ಳುತ್ತಿದ್ದರು. ಇದರಿಂದ ಉಪನ್ಯಾಸಕರು ಮತ್ತು ಕಾಲೇಜಿನ ಆಡಳಿತ ಮಂಡಳಿಗೆ ಇಕ್ಕಟ್ಟಿನ ಸ್ಥಿತಿ ಉಂಟಾಗಿತ್ತು.
ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಸಭೆ ನಡೆಸಿ, ಆರು ಮಂದಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಲು ನಿರ್ಧರಿಸಿದ್ದಾರೆ. ಹಿಜಾಬ್ ತೆಗೆದು ಕಾಲೇಜಿಗೆ ಬರುವುದಿದ್ದರೆ ಅವಕಾಶ ನೀಡಲಾಗುವುದು. ಹಿಜಾಬ್ ಧರಿಸಿ ಕಾಲೇಜು ಬರಲು ಅವಕಾಶ ಇಲ್ಲ ಎಂದು ನಿರ್ಣಯ ತೆಗೆದುಕೊಂಡಿದ್ದಾರೆ. ಮಂಗಳೂರಿನ ಹಂಪನಕಟ್ಟೆ ಪದವಿ ಕಾಲೇಜಿನಲ್ಲಿ ಹಿಜಾಬ್ ಕುರಿತು ಹೋರಾಟ ನಡೆಯುತ್ತಿರುವ ಸಂದರ್ಭದಲ್ಲೇ ಉಪ್ಪಿನಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದು ಸುದ್ದಿಗೆ ಗ್ರಾಸವಾಗಿದೆ.
The hijab row has once again erupted in Karnataka with the suspension of six Muslim girl students. On Thursday, the Muslim girls were from Uppinangady first grade college in Dakshina Kannada.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm