ಬ್ರೇಕಿಂಗ್ ನ್ಯೂಸ್
28-09-20 12:54 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 28: ಉಡುಪಿ ಜಿಲ್ಲೆಯಲ್ಲೂ ರೈತರ ಬಂದ್ ಬಿಸಿ ಜನಸಾಮಾನ್ಯರಿಗೆ ತಟ್ಟಿಲ್ಲ. ರೈತ ಸಂಘಟನೆಗಳು ಪ್ರಭಾವ ಇಲ್ಲದ ಕಾರಣ ಪ್ರತಿಭಟನೆಗಷ್ಟೇ ಬಂದ್ ಸೀಮಿತವಾಗಿದೆ. ಉಡುಪಿ ನಗರದಲ್ಲಿ ಬೆಳಗ್ಗಿನಿಂದಲೇ ಬಸ್, ಇನ್ನಿತರ ವಾಹನಗಳು ಎಂದಿನಂತೆ ಓಡಾಟ ನಡೆಸಿವೆ.
ಬೆಳಗ್ಗೆ ಒಂದಷ್ಟು ಕಾರ್ಮಿಕ ಸಂಘಟನೆಗಳ ಸದಸ್ಯರು ಬಸ್ ಸಂಚಾರ ನಿಲ್ಲಿಸಲು ಯತ್ನಿಸಿದರು. ಅಂಗಡಿಗಳನ್ನು ಬಂದ್ ಮಾಡುವುದಕ್ಕೂ ಯತ್ನಿಸಿದರು. ಸಾಧ್ಯವಾಗದೇ ಇದ್ದಾಗ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ರು. ಒಂದಷ್ಟು ಹೊತ್ತು ಧಿಕ್ಕಾರ ಕೂಗಿದ ವಿವಿಧ ಸಂಘಟನೆಗಳ 21 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಉಳಿದಂತೆ ಉಡುಪಿ ಜಿಲ್ಲೆಯಲ್ಲೂ ಯಾವುದೇ ರೀತಿಯ ತೊಂದರೆ ಇಲ್ಲ..
Join our WhatsApp group for latest news updates (2)
video
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm