ಬ್ರೇಕಿಂಗ್ ನ್ಯೂಸ್
28-09-20 12:54 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 28: ಉಡುಪಿ ಜಿಲ್ಲೆಯಲ್ಲೂ ರೈತರ ಬಂದ್ ಬಿಸಿ ಜನಸಾಮಾನ್ಯರಿಗೆ ತಟ್ಟಿಲ್ಲ. ರೈತ ಸಂಘಟನೆಗಳು ಪ್ರಭಾವ ಇಲ್ಲದ ಕಾರಣ ಪ್ರತಿಭಟನೆಗಷ್ಟೇ ಬಂದ್ ಸೀಮಿತವಾಗಿದೆ. ಉಡುಪಿ ನಗರದಲ್ಲಿ ಬೆಳಗ್ಗಿನಿಂದಲೇ ಬಸ್, ಇನ್ನಿತರ ವಾಹನಗಳು ಎಂದಿನಂತೆ ಓಡಾಟ ನಡೆಸಿವೆ.
ಬೆಳಗ್ಗೆ ಒಂದಷ್ಟು ಕಾರ್ಮಿಕ ಸಂಘಟನೆಗಳ ಸದಸ್ಯರು ಬಸ್ ಸಂಚಾರ ನಿಲ್ಲಿಸಲು ಯತ್ನಿಸಿದರು. ಅಂಗಡಿಗಳನ್ನು ಬಂದ್ ಮಾಡುವುದಕ್ಕೂ ಯತ್ನಿಸಿದರು. ಸಾಧ್ಯವಾಗದೇ ಇದ್ದಾಗ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ರು. ಒಂದಷ್ಟು ಹೊತ್ತು ಧಿಕ್ಕಾರ ಕೂಗಿದ ವಿವಿಧ ಸಂಘಟನೆಗಳ 21 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಉಳಿದಂತೆ ಉಡುಪಿ ಜಿಲ್ಲೆಯಲ್ಲೂ ಯಾವುದೇ ರೀತಿಯ ತೊಂದರೆ ಇಲ್ಲ..
Join our WhatsApp group for latest news updates (2)
video
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm