ಬ್ರೇಕಿಂಗ್ ನ್ಯೂಸ್
03-06-22 03:11 pm Udupi Correspondent ಕರಾವಳಿ
ಉಡುಪಿ, ಜೂನ್ 3: ಯುವಕನೊಬ್ಬ ಲಾಡ್ಜ್ ನಲ್ಲಿ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ವಿಷಯ ತಿಳಿಯುತ್ತಲೇ ತುರ್ತಾಗಿ ಸ್ಪಂದಿಸಿ ಆತನ ಜೀವ ಉಳಿಸಿದ್ದಾರೆ.
ರೋಹನ್ ರಾಜೇಶ್ ಜತ್ತನ್ನ ಎಂಬ ಯುವಕ ಲಾಡ್ಜ್ ಒಂದರಲ್ಲಿ ಕೈಯನ್ನು ಕತ್ತರಿಸಿಕೊಂಡು ಬಳಿಕ ಮಂಗಳೂರಿನ ಆದಿತ್ಯ ಎಂಬ ತನ್ನ ಗೆಳೆಯನಿಗೆ ಫೋನ್ ಮಾಡಿದ್ದಾನೆ. ತನ್ನ ಕುಟುಂಬದ ಸಮಸ್ಯೆ ಹೇಳಿಕೊಂಡು ಸಾವಿಗೆ ಶರಣಾಗುವ ವಿಷಯ ತಿಳಿಸಿದ್ದಾನೆ. ಕೂಡಲೇ ಎಲರ್ಟ್ ಆದ ಆದಿತ್ಯ, ಮಂಗಳೂರಿನ ಪೊಲೀಸ್ ಕಂಟ್ರೋಲ್ ರೂಂಗೆ ಫೋನ್ ಮಾಡಿದ್ದರು.
ಮಂಗಳೂರು ಪೊಲೀಸರು ಕೂಡಲೇ ಉಡುಪಿ ನಗರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದು ನಗರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್ ಯುವಕನಿದ್ದ ಲಾಡ್ಜ್ ಗೆ ಪೊಲೀಸ್ ಸಿಬಂದಿಯನ್ನು ಕಳಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೆಡ್ ನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದುಕೊಂಡಿದ್ದ ಯುವಕನನ್ನು ಪೊಲೀಸರು ಕೂಡಲೇ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೊಲೀಸರ ಸಕಾಲಿಕ ಪ್ರಯತ್ನದಿಂದಾಗಿ ಯುವಕನ ಜೀವ ಉಳಿದಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
The Udupi police on Thursday, June 2, successfully and swiftly foiled a suicide bid made by a youth. The youth has been identified as Rohan Rajesh Jithanna who attempted to end his life in a hotel lodge by slitting his wrist.Rohan Rajesh Jithanna was said to be in a state of depression due to family problems. After cutting his wrist with a knife Rohan called his friend Aditya in Mangaluru who in turn alerted the Mangaluru police control room immediately.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
01-10-25 03:35 pm
Mangalore Correspondent
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm