ಬ್ರೇಕಿಂಗ್ ನ್ಯೂಸ್
03-06-22 03:11 pm Udupi Correspondent ಕರಾವಳಿ
ಉಡುಪಿ, ಜೂನ್ 3: ಯುವಕನೊಬ್ಬ ಲಾಡ್ಜ್ ನಲ್ಲಿ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ವಿಷಯ ತಿಳಿಯುತ್ತಲೇ ತುರ್ತಾಗಿ ಸ್ಪಂದಿಸಿ ಆತನ ಜೀವ ಉಳಿಸಿದ್ದಾರೆ.
ರೋಹನ್ ರಾಜೇಶ್ ಜತ್ತನ್ನ ಎಂಬ ಯುವಕ ಲಾಡ್ಜ್ ಒಂದರಲ್ಲಿ ಕೈಯನ್ನು ಕತ್ತರಿಸಿಕೊಂಡು ಬಳಿಕ ಮಂಗಳೂರಿನ ಆದಿತ್ಯ ಎಂಬ ತನ್ನ ಗೆಳೆಯನಿಗೆ ಫೋನ್ ಮಾಡಿದ್ದಾನೆ. ತನ್ನ ಕುಟುಂಬದ ಸಮಸ್ಯೆ ಹೇಳಿಕೊಂಡು ಸಾವಿಗೆ ಶರಣಾಗುವ ವಿಷಯ ತಿಳಿಸಿದ್ದಾನೆ. ಕೂಡಲೇ ಎಲರ್ಟ್ ಆದ ಆದಿತ್ಯ, ಮಂಗಳೂರಿನ ಪೊಲೀಸ್ ಕಂಟ್ರೋಲ್ ರೂಂಗೆ ಫೋನ್ ಮಾಡಿದ್ದರು.
ಮಂಗಳೂರು ಪೊಲೀಸರು ಕೂಡಲೇ ಉಡುಪಿ ನಗರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದು ನಗರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್ ಯುವಕನಿದ್ದ ಲಾಡ್ಜ್ ಗೆ ಪೊಲೀಸ್ ಸಿಬಂದಿಯನ್ನು ಕಳಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೆಡ್ ನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದುಕೊಂಡಿದ್ದ ಯುವಕನನ್ನು ಪೊಲೀಸರು ಕೂಡಲೇ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೊಲೀಸರ ಸಕಾಲಿಕ ಪ್ರಯತ್ನದಿಂದಾಗಿ ಯುವಕನ ಜೀವ ಉಳಿದಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
The Udupi police on Thursday, June 2, successfully and swiftly foiled a suicide bid made by a youth. The youth has been identified as Rohan Rajesh Jithanna who attempted to end his life in a hotel lodge by slitting his wrist.Rohan Rajesh Jithanna was said to be in a state of depression due to family problems. After cutting his wrist with a knife Rohan called his friend Aditya in Mangaluru who in turn alerted the Mangaluru police control room immediately.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm