ಬ್ರೇಕಿಂಗ್ ನ್ಯೂಸ್
04-06-22 01:18 pm Mangalore Correspondent ಕರಾವಳಿ
ಮಂಗಳೂರು, ಜೂನ್ 4 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಅಪ್ಪ - ಮಗಳು ಸಾವನ್ನಪ್ಪಿದ ಘಟನೆ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ (62) ಮತ್ತು ಅವರ ಪುತ್ರಿ ಅಶ್ವಿನಿ (29) ಮೃತರು. ಪುಂಡಲೀಕಪ್ಪ ಅವರಿಗೆ ಅನಾರೋಗ್ಯ ಇದ್ದುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾರಿನಲ್ಲಿ ಮಂಗಳೂರಿಗೆ ಕರೆತರಲಾಗುತ್ತಿತ್ತು.
ವ್ಯಾಗನಾರ್ ಕಾರಿನಲ್ಲಿ ಕುಟುಂಬ ಸಮೇತ ಜೂನ್ 2ರ ರಾತ್ರಿ ಹೊರಟಿದ್ದು ಮರುದಿನ ನಸುಕಿನ ಜಾವ ಕಾರು ಮೂಡುಬಿದ್ರೆ ಮೂಲಕ ಮಂಗಳೂರಿಗೆ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಅಶ್ವಿನಿ ಅವರಿಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪುಂಡಲೀಕ ಅವರನ್ನು ಅಲ್ಲಿಂದ ಬೇರೆ ಕಾರಿನಲ್ಲಿ ಆಸ್ಪತ್ರೆಗೆ ಒಯ್ಯುವ ಮಧ್ಯೆ ಸಾವನ್ನಪ್ಪಿದ್ದಾರೆ. ಅಶ್ವಿನಿ ಪತಿ ಸಂತೋಷ್, ಪುತ್ರಿ ಶ್ರೇಯಾ, ತಾಯಿ ಪುಷ್ಪಾ, ಕಾರು ಚಾಲಕ ಸೊಹೈಲ್ ಗಾಯಗೊಂಡಿದ್ದಾರೆ. ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
Two people died when the car in which they were travelling crashed against a tree on the June 2 near A K Urdu school near Sooralpady of Ganjimutt on NH 169. The deceased are identified as Ashwini (29) and her father Pundalikappa (62), natives of Ranebennur. Ashiwni’s husband Santhosh, daughter Shreya, mother Pushpa and car driver Sohail, who suffered injuries, are recovering.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am