ಬ್ರೇಕಿಂಗ್ ನ್ಯೂಸ್
03-08-20 07:33 am Headline Karnataka News Network ಕರಾವಳಿ
ಉಡುಪಿ, ಆ 3: ಐತಿಹಾಸಿಕ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದೆ. ಬಹುವರ್ಷಗಳ ಕನಸಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ಭೂಮಿ ಪೂಜೆ ನೆರವೇರಲಿದೆ. ಅಂದು ನಡೆಯುವ ಭೂಮಿ ಪೂಜೆಗೆ ರಾಜ್ಯದಿಂದ ಕೇವಲ ಐವರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಇಬ್ಬರು ಕರಾವಳಿಯ ಧಾರ್ಮಿಕ ಮುಖಂಡರಾಗಿದ್ದಾರೆ.

ಕೊವೀಡ್ ಕಾರಣಕ್ಕೆ ಕಾರ್ಯಕ್ರಮಕ್ಕೆ ಒಟ್ಟು 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ರಾಜ್ಯದಿಂದ ರಾಮ ಮಂದಿರ ನಿರ್ಮಾಣ ಟ್ರಸ್ಟಿ ಗಳಲ್ಲಿ ಓರ್ವರಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಡಾ| ವೀರೇಂದ್ರ ಹೆಗ್ಗಡೆಯವರಿಗೆ ಅಹ್ವಾನ ನೀಡಲಾಗಿದೆ.
ಇದಲ್ಲದೆ ಶೃಂಗೇರಿ ಮಠ, ಆದಿಚುಂಚನಗಿರಿ ಶ್ರೀಗಳಿಗೆ ಹಾಗೂ ಸುತ್ತೂರು ಮಠಾಧೀಶರಿಗೆ ಆಹ್ವಾನ ಬಂದಿದೆ. ರಾಮಮಂದಿರಕ್ಕೆ 1989 ರಲ್ಲಿ ಶಿಲಾನ್ಯಾಸ ನಡೆದಿತ್ತು. ಈಗ ನಡೆಯುತ್ತಿರುವುದು ಭೂಮಿಪೂಜೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಲಗಳು ತಿಳಿಸಿವೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm