ಬ್ರೇಕಿಂಗ್ ನ್ಯೂಸ್
03-08-20 07:33 am Headline Karnataka News Network ಕರಾವಳಿ
ಉಡುಪಿ, ಆ 3: ಐತಿಹಾಸಿಕ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದೆ. ಬಹುವರ್ಷಗಳ ಕನಸಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ಭೂಮಿ ಪೂಜೆ ನೆರವೇರಲಿದೆ. ಅಂದು ನಡೆಯುವ ಭೂಮಿ ಪೂಜೆಗೆ ರಾಜ್ಯದಿಂದ ಕೇವಲ ಐವರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಇಬ್ಬರು ಕರಾವಳಿಯ ಧಾರ್ಮಿಕ ಮುಖಂಡರಾಗಿದ್ದಾರೆ.

ಕೊವೀಡ್ ಕಾರಣಕ್ಕೆ ಕಾರ್ಯಕ್ರಮಕ್ಕೆ ಒಟ್ಟು 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ರಾಜ್ಯದಿಂದ ರಾಮ ಮಂದಿರ ನಿರ್ಮಾಣ ಟ್ರಸ್ಟಿ ಗಳಲ್ಲಿ ಓರ್ವರಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಡಾ| ವೀರೇಂದ್ರ ಹೆಗ್ಗಡೆಯವರಿಗೆ ಅಹ್ವಾನ ನೀಡಲಾಗಿದೆ.
ಇದಲ್ಲದೆ ಶೃಂಗೇರಿ ಮಠ, ಆದಿಚುಂಚನಗಿರಿ ಶ್ರೀಗಳಿಗೆ ಹಾಗೂ ಸುತ್ತೂರು ಮಠಾಧೀಶರಿಗೆ ಆಹ್ವಾನ ಬಂದಿದೆ. ರಾಮಮಂದಿರಕ್ಕೆ 1989 ರಲ್ಲಿ ಶಿಲಾನ್ಯಾಸ ನಡೆದಿತ್ತು. ಈಗ ನಡೆಯುತ್ತಿರುವುದು ಭೂಮಿಪೂಜೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಲಗಳು ತಿಳಿಸಿವೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am