ಬ್ರೇಕಿಂಗ್ ನ್ಯೂಸ್
28-09-20 03:24 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮಟ್ಟಿಗೆ ಖಾಸಗಿ ಸಾರಿಗೆಯೇ ಜೀವಾಳ. ಆದರೆ, ಲಾಕ್ಡೌನ್ ನಿಂದಾಗಿ ಕರಾವಳಿಯಲ್ಲಿ ಖಾಸಗಿ ಸಾರಿಗೆ ಉದ್ಯಮವೇ ನೆಲಕಚ್ಚಿದೆ. ಆರು ತಿಂಗಳ ಕಾಲ ಬಸ್ ಗಳನ್ನು ರಸ್ತೆಗೆ ಇಳಿಸದೆ ಕಾರ್ಮಿಕರಿಗೆ ಸಂಬಳ ಕೊಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದರು. ಈಗ ಲಾಕ್ಡೌನ್ ಓಪನ್ ಆದ್ರೂ ಉದ್ಯಮಿಗಳು ಸಂಕಷ್ಟದಿಂದ ಚೇತರಿಸಿಕೊಂಡಿಲ್ಲ.
ಲಾಕ್ಡೌನ್ ಆದ್ರೂ ಸರ್ಕಾರ ಸಾರಿಗೆ ಬಸ್ ಗಳ ತೆರಿಗೆ ವಿನಾಯಿತಿ ಮಾಡಿಲ್ಲ. ಅಲ್ಲದೆ, ಇದೇ ವೇಳೆ, ಡೀಸೆಲ್ ಬೆಲೆ ಈಗ ಐದು ತಿಂಗಳಲ್ಲಿ ಲೀಟರ್ಗೆ 12 ರೂ.ನಷ್ಟು ಏರಿಕೆಯಾಗಿದೆ. ಲಾಕ್ಡೌನ್ ಬಳಿಕ ಎರಡೂ ಜಿಲ್ಲೆಗಳಲ್ಲಿ ಎಲ್ಲ ರೀತಿಯ ಬಸ್ಗಳ ಸಂಚಾರ ಸ್ಥಗಿತಗೊಂಡಿತ್ತು. ಜೂನ್ 1ರಿಂದ ಹಂತ ಹಂತವಾಗಿ ಬಸ್ ಗಳನ್ನು ರಸ್ತೆಗೆ ಇಳಿಸಿದರೂ ಪ್ರಯಾಣಿಕರ ಸಂಖ್ಯೆ ಕಡಿಮೆ. ಇನ್ನೊಂದೆಡೆ ಡೀಸೆಲ್ ದರ ಏರಿಕೆಯಿಂದಾಗಿ ಲೆಕ್ಕಕ್ಕೇ ಸಿಗುತ್ತಿಲ್ಲ ಎನ್ನುತ್ತಾರೆ ಬಸ್ ಮಾಲೀಕರು.

ಮಂಗಳೂರು- ಉಡುಪಿ -ಕುಂದಾಪುರ ರೂಟ್ನಲ್ಲಿ ಸದ್ಯಕ್ಕೆ 70 ಬಸ್ ಗಳು ಓಡಾಡುತ್ತಿವೆ. ಬೆಳಗ್ಗೆ ಮತ್ತು ಸಂಜೆ ಮಾತ್ರ ಪ್ರಯಾಣಿಕರು ಇರುತ್ತಾರೆ. ಇದರಿಂದ ಟ್ರಿಪ್ ನಿರ್ವಹಣೆ ಕಷ್ಟವಾಗುತ್ತಿದೆ. ಎಕ್ಸ್ ಪ್ರೆಸ್/ಸರ್ವೀಸ್ ಬಸ್ಗಳ ಪೈಕಿ ಶೇ.30 ಬಸ್ ಗಳು ಮಾತ್ರ ರಸ್ತೆಗಳಿದಿರುವುದು. ಹೀಗಾಗಿ ಶೇ.70ರಷ್ಟು ಬಸ್ಗಳು ನಿಂತಲ್ಲೇ ಇವೆ. ಮಂಗಳೂರಿನ ಒಟ್ಟು 325 ಸಿಟಿ ಬಸ್ಗಳಲ್ಲಿ 275ರಷ್ಟು ರಸ್ತೆಗೆ ಇಳಿದಿದ್ದರೆ, ಉಡುಪಿಯಲ್ಲಿ 85 ಸಿಟಿ ಬಸ್ಗಳ ಪೈಕಿ 35 ಬಸ್ಗಳು ರಸ್ತೆಗಿಳಿದಿಲ್ಲ. ಇದೇ ವೇಳೆ, ಬಸ್ ಮಾಲೀಕರ ಸಂಘದವರು ರಾಜ್ಯ ಸಾರಿಗೆ ಸಚಿವರನ್ನು ಭೇಟಿಯಾಗಿ ತೆರಿಗೆ ವಿನಾಯಿತಿ ನೀಡಲು ಕೋರಿದ್ದಾರೆ. ಆಟೋ ಚಾಲಕರಿಗೆ ನೀಡಿರುವಂತೆ ಖಾಸಗಿ ಬಸ್ ಸಿಬ್ಬಂದಿಗೂ ನೆರವಾಗಲು ಮನವಿ ಮಾಡಿದ್ದಾರೆ.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm