ಬ್ರೇಕಿಂಗ್ ನ್ಯೂಸ್
05-06-22 08:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ಪನಾಮಾ ದೇಶಕ್ಕೆ ಸೇರಿದ ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದ ಚೀನಾ ಮೂಲದ ಅಧಿಕಾರಿ ಅರಬ್ಬೀ ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಕರಾವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 10 ರಂದು ಸುರತ್ಕಲ್ ಕಡಲ ತೀರದಿಂದ 70 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಹಡಗು ಸಾಗುತ್ತಿದ್ದಾಗ ಚೀನಾ ಮೂಲದ ಅಧಿಕಾರಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆಯಾದ ಅಧಿಕಾರಿಯನ್ನು ಕ್ಷು ಜುನ್ ಫೇಂಗ್ (52) ಎಂದು ಗುರುತಿಸಲಾಗಿದೆ.
ಚೀನಾದ ಝುನ್ ಪೇ ಬಂದರಿನಿಂದ ಸಿಂಗಾಪುರ ಮಾರ್ಗವಾಗಿ ಶ್ರೀಲಂಕಾಕ್ಕೆ ಬಂದಿದ್ದ ಹಡಗು ಅಲ್ಲಿಂದ ಗುಜರಾತಿನ ಮುಂಡ್ರಾ ಬಂದರಿನತ್ತ ತೆರಳುತ್ತಿತ್ತು. ಮೇ 10ರಂದು ರಾತ್ರಿ 1.10ರ ಸುಮಾರಿಗೆ ಅರಬ್ಬೀ ಸಮುದ್ರದಲ್ಲಿ ಹಡಗು ತೆರಳುತ್ತಿದ್ದ ಅಧಿಕಾರಿ ಕಾಣೆಯಾಗಿರುವ ಬಗ್ಗೆ ಮೇ 28ರಂದು ಗುಜರಾತ್ ಪೊಲೀಸರಿಗೆ ದೂರು ನೀಡಲಾಗಿದೆ. ಹಡಗು ಗುಜರಾತ್ ತಲುಪಿದ 15 ದಿನದ ಬಳಿಕ ಇತರೇ ಸಿಬಂದಿ ಅಲ್ಲಿ ನಾಪತ್ತೆ ದೂರು ನೀಡಿದ್ದರು.
ಗುಜರಾತ್ ಪೊಲೀಸರು ಮಂಗಳೂರು ಕೋಸ್ಟ್ ಗಾರ್ಡ್ಗೆ ಮಾಹಿತಿ ನೀಡಿದ್ದು ಜೂ.1ರಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಚೀನೀ ಪ್ರಜೆಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಮಂಗಳೂರು ಕರಾವಳಿ ಪೊಲೀಸ್ ಠಾಣೆ 9480800574 ಅಥವಾ ಕರಾವಳಿ ಕಾವಲು ಪೊಲೀಸ್ ಕಂಟ್ರೋಲ್ ರೂಂ 0820-2538100 ಸಂಪರ್ಕಿಸಬಹುದು ಎಂದು ಕರಾವಳಿ ಕಾವಲು ಪೊಲೀಸರು ತಿಳಿಸಿದ್ದಾರೆ.
China based ship captain goes missing in Mangalore, missing case filed at Coastal Police station. The missing person has been identified as Shu Ju Ping (52).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm