ಬ್ರೇಕಿಂಗ್ ನ್ಯೂಸ್
05-06-22 08:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ಪನಾಮಾ ದೇಶಕ್ಕೆ ಸೇರಿದ ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದ ಚೀನಾ ಮೂಲದ ಅಧಿಕಾರಿ ಅರಬ್ಬೀ ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಕರಾವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 10 ರಂದು ಸುರತ್ಕಲ್ ಕಡಲ ತೀರದಿಂದ 70 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಹಡಗು ಸಾಗುತ್ತಿದ್ದಾಗ ಚೀನಾ ಮೂಲದ ಅಧಿಕಾರಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆಯಾದ ಅಧಿಕಾರಿಯನ್ನು ಕ್ಷು ಜುನ್ ಫೇಂಗ್ (52) ಎಂದು ಗುರುತಿಸಲಾಗಿದೆ.
ಚೀನಾದ ಝುನ್ ಪೇ ಬಂದರಿನಿಂದ ಸಿಂಗಾಪುರ ಮಾರ್ಗವಾಗಿ ಶ್ರೀಲಂಕಾಕ್ಕೆ ಬಂದಿದ್ದ ಹಡಗು ಅಲ್ಲಿಂದ ಗುಜರಾತಿನ ಮುಂಡ್ರಾ ಬಂದರಿನತ್ತ ತೆರಳುತ್ತಿತ್ತು. ಮೇ 10ರಂದು ರಾತ್ರಿ 1.10ರ ಸುಮಾರಿಗೆ ಅರಬ್ಬೀ ಸಮುದ್ರದಲ್ಲಿ ಹಡಗು ತೆರಳುತ್ತಿದ್ದ ಅಧಿಕಾರಿ ಕಾಣೆಯಾಗಿರುವ ಬಗ್ಗೆ ಮೇ 28ರಂದು ಗುಜರಾತ್ ಪೊಲೀಸರಿಗೆ ದೂರು ನೀಡಲಾಗಿದೆ. ಹಡಗು ಗುಜರಾತ್ ತಲುಪಿದ 15 ದಿನದ ಬಳಿಕ ಇತರೇ ಸಿಬಂದಿ ಅಲ್ಲಿ ನಾಪತ್ತೆ ದೂರು ನೀಡಿದ್ದರು.
ಗುಜರಾತ್ ಪೊಲೀಸರು ಮಂಗಳೂರು ಕೋಸ್ಟ್ ಗಾರ್ಡ್ಗೆ ಮಾಹಿತಿ ನೀಡಿದ್ದು ಜೂ.1ರಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಚೀನೀ ಪ್ರಜೆಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಮಂಗಳೂರು ಕರಾವಳಿ ಪೊಲೀಸ್ ಠಾಣೆ 9480800574 ಅಥವಾ ಕರಾವಳಿ ಕಾವಲು ಪೊಲೀಸ್ ಕಂಟ್ರೋಲ್ ರೂಂ 0820-2538100 ಸಂಪರ್ಕಿಸಬಹುದು ಎಂದು ಕರಾವಳಿ ಕಾವಲು ಪೊಲೀಸರು ತಿಳಿಸಿದ್ದಾರೆ.
China based ship captain goes missing in Mangalore, missing case filed at Coastal Police station. The missing person has been identified as Shu Ju Ping (52).
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm