ಬ್ರೇಕಿಂಗ್ ನ್ಯೂಸ್
05-06-22 09:04 pm Mangalore Correspondent ಕರಾವಳಿ
ಪುತ್ತೂರು, ಜೂನ್ 5 : ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ನಡೆದ ಚರಣ್ ರಾಜ್ ರೈ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೃತ್ಯವನ್ನು ಕಲ್ಲಡ್ಕ ಮೂಲದ ಕಿಶೋರ್ ಪೂಜಾರಿ ಮತ್ತಿತರರು ನಡೆಸಿದ್ದಾರೆ. ಇದೀಗ ಮೂವರನ್ನು ಪೊಲೀಸರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಪಳ್ಳತ್ತಡ್ಕ ಎಂಬಲ್ಲಿ ಬಂಧಿಸಿದ್ದಾರೆ. ನರ್ಮೇಶ್ ರೈ (29), ನಿತಿಲ್ ಶೆಟ್ಟಿ(23), ವಿಜೇಶ್ (22) ಬಂಧಿತರು.
ಬೆಳ್ಳಾರೆ ಠಾಣೆ ವ್ಯಾಪ್ತಿಯ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ (31) ಎಂಬಾತನನ್ನು ಮೂವರು ಸೇರಿ ಕೊಲೆ ಮಾಡಿದ್ದರು. ಭಾನುವಾರ ಮಧ್ಯಾಹ್ನ ಮೆಡಿಕಲ್ ಶಾಪ್ ಆರಂಭಿಸುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಕೊಲೆ ಮಾಡಿದ್ದರು. 2019 ರಲ್ಲಿ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಎಂಬವರನ್ನು ಕಡಿದು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.
ಅದೇ ಪ್ರಕರಣದಲ್ಲಿ ಪ್ರತೀಕಾರ ತೀರಿಸಲು ಚರಣ್ ಕೊಲೆ ಮಾಡಲಾಗಿದೆ. ಘಟನೆ ಬಗ್ಗೆ ತನಿಖೆಗೆ ಬೆಳ್ಳಾರೆ ಮತ್ತು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು.
The police probing Charan Raj Rai murder case arrested three persons from Pallathadka on Sunday, June 5. The arrested are Narmesh Rai (29), Nikhil Shetty (23), and Vijesh (22). A manhunt is on to nab the remaining accused.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm