ಬ್ರೇಕಿಂಗ್ ನ್ಯೂಸ್
05-06-22 09:04 pm Mangalore Correspondent ಕರಾವಳಿ
ಪುತ್ತೂರು, ಜೂನ್ 5 : ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ನಡೆದ ಚರಣ್ ರಾಜ್ ರೈ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೃತ್ಯವನ್ನು ಕಲ್ಲಡ್ಕ ಮೂಲದ ಕಿಶೋರ್ ಪೂಜಾರಿ ಮತ್ತಿತರರು ನಡೆಸಿದ್ದಾರೆ. ಇದೀಗ ಮೂವರನ್ನು ಪೊಲೀಸರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಪಳ್ಳತ್ತಡ್ಕ ಎಂಬಲ್ಲಿ ಬಂಧಿಸಿದ್ದಾರೆ. ನರ್ಮೇಶ್ ರೈ (29), ನಿತಿಲ್ ಶೆಟ್ಟಿ(23), ವಿಜೇಶ್ (22) ಬಂಧಿತರು.
ಬೆಳ್ಳಾರೆ ಠಾಣೆ ವ್ಯಾಪ್ತಿಯ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ (31) ಎಂಬಾತನನ್ನು ಮೂವರು ಸೇರಿ ಕೊಲೆ ಮಾಡಿದ್ದರು. ಭಾನುವಾರ ಮಧ್ಯಾಹ್ನ ಮೆಡಿಕಲ್ ಶಾಪ್ ಆರಂಭಿಸುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಕೊಲೆ ಮಾಡಿದ್ದರು. 2019 ರಲ್ಲಿ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಎಂಬವರನ್ನು ಕಡಿದು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.
ಅದೇ ಪ್ರಕರಣದಲ್ಲಿ ಪ್ರತೀಕಾರ ತೀರಿಸಲು ಚರಣ್ ಕೊಲೆ ಮಾಡಲಾಗಿದೆ. ಘಟನೆ ಬಗ್ಗೆ ತನಿಖೆಗೆ ಬೆಳ್ಳಾರೆ ಮತ್ತು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು.
The police probing Charan Raj Rai murder case arrested three persons from Pallathadka on Sunday, June 5. The arrested are Narmesh Rai (29), Nikhil Shetty (23), and Vijesh (22). A manhunt is on to nab the remaining accused.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm