ಬ್ರೇಕಿಂಗ್ ನ್ಯೂಸ್
05-06-22 09:08 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 5 : ಕನ್ಯಾನ ಬಳಿಯ ಕಣಿಯೂರು ಎಂಬಲ್ಲಿ ಜೆಸಿಬಿ ಚಾಲಕನ ಧಾವಂತಕ್ಕೆ ಸೈಕಲ್ ಚಲಾಯಿಸುತ್ತಿದ್ದ ಬಾಲಕ ದುರಂತ ಸಾವು ಕಂಡ ಘಟನೆ ನಡೆದಿದೆ.
ಕನ್ಯಾನದಿಂದ ಕಣಿಯೂರಿಗೆ ಬರುತ್ತಿದ್ದ ಜೆಸಿಬಿ, ಸೈಕಲಿನಲ್ಲಿ ತೆರಳುತ್ತಿದ್ದ ಅಖಿಲ್ ಎಂಬ 13 ವರ್ಷದ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವು ಕಂಡಿದ್ದು ಇದನ್ನು ನೋಡಿ ಗಾಬರಿಯಾದ ಚಾಲಕ ಸೈಕಲನ್ನು ಎತ್ತಿ ಬದಿಗಿಟ್ಟು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಸ್ಥಳೀಯರು ನೋಡಿದ್ದು ಜೆಸಿಬಿ ಚಲಾಯಿಸುತ್ತಿದ್ದ ಗದಗ ಜಿಲ್ಲೆಯ ಮೂಲದ ಸಾದಿಕ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಳಿಕ ವಿಷಯ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಬಂದಿದ್ದು ಜೆಸಿಬಿ ಮತ್ತು ಆರೋಪಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ನಶೆಯಲ್ಲಿದ್ದ ಎನ್ನಲಾಗುತ್ತಿದ್ದು ಅದರಿಂದಾಗಿ ಬಾಲಕನ ನೋಡದೆ ಜೆಸಿಬಿ ಚಲಾಯಿಸಿಕೊಂಡು ಬಂದಿದ್ದ. ಸೈಕಲ್ ಟೈರ್ ಸಹಿತ ಪುಡಿ ಪುಡಿಯಾಗಿದ್ದು ಬಾಲಕನೂ ಅಪ್ಪಚ್ಚಿಯಾಗಿ ರಸ್ತೆ ಬದಿಗೆ ಬಿದ್ದಿದ್ದ. ವಿಟ್ಲ ಪೊಲೀಸರು ಜೆಸಿಬಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A JCB ran over a cyclist driven by a small boy and killed him on the spot in Kaniyooru of Kanyan. The JCB was on its way to Kaniyooru as it was employed for carrying out works at an industrialist's house. The driver of the JCB was said to be under the influence of alcohol. The deceased boy has been identified as Mohammed Akhil, son of Hasainaar, resident of Kaniyooru.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am