ಬ್ರೇಕಿಂಗ್ ನ್ಯೂಸ್
05-06-22 09:08 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 5 : ಕನ್ಯಾನ ಬಳಿಯ ಕಣಿಯೂರು ಎಂಬಲ್ಲಿ ಜೆಸಿಬಿ ಚಾಲಕನ ಧಾವಂತಕ್ಕೆ ಸೈಕಲ್ ಚಲಾಯಿಸುತ್ತಿದ್ದ ಬಾಲಕ ದುರಂತ ಸಾವು ಕಂಡ ಘಟನೆ ನಡೆದಿದೆ.
ಕನ್ಯಾನದಿಂದ ಕಣಿಯೂರಿಗೆ ಬರುತ್ತಿದ್ದ ಜೆಸಿಬಿ, ಸೈಕಲಿನಲ್ಲಿ ತೆರಳುತ್ತಿದ್ದ ಅಖಿಲ್ ಎಂಬ 13 ವರ್ಷದ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವು ಕಂಡಿದ್ದು ಇದನ್ನು ನೋಡಿ ಗಾಬರಿಯಾದ ಚಾಲಕ ಸೈಕಲನ್ನು ಎತ್ತಿ ಬದಿಗಿಟ್ಟು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಸ್ಥಳೀಯರು ನೋಡಿದ್ದು ಜೆಸಿಬಿ ಚಲಾಯಿಸುತ್ತಿದ್ದ ಗದಗ ಜಿಲ್ಲೆಯ ಮೂಲದ ಸಾದಿಕ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಳಿಕ ವಿಷಯ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಬಂದಿದ್ದು ಜೆಸಿಬಿ ಮತ್ತು ಆರೋಪಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ನಶೆಯಲ್ಲಿದ್ದ ಎನ್ನಲಾಗುತ್ತಿದ್ದು ಅದರಿಂದಾಗಿ ಬಾಲಕನ ನೋಡದೆ ಜೆಸಿಬಿ ಚಲಾಯಿಸಿಕೊಂಡು ಬಂದಿದ್ದ. ಸೈಕಲ್ ಟೈರ್ ಸಹಿತ ಪುಡಿ ಪುಡಿಯಾಗಿದ್ದು ಬಾಲಕನೂ ಅಪ್ಪಚ್ಚಿಯಾಗಿ ರಸ್ತೆ ಬದಿಗೆ ಬಿದ್ದಿದ್ದ. ವಿಟ್ಲ ಪೊಲೀಸರು ಜೆಸಿಬಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A JCB ran over a cyclist driven by a small boy and killed him on the spot in Kaniyooru of Kanyan. The JCB was on its way to Kaniyooru as it was employed for carrying out works at an industrialist's house. The driver of the JCB was said to be under the influence of alcohol. The deceased boy has been identified as Mohammed Akhil, son of Hasainaar, resident of Kaniyooru.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
30-09-25 10:57 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm